ಕಾರವಾರ: ವಿವಿಧ ನೌಕರಿಗಾಗಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಂದ ತುಂಬಿ ತುಳುಕಾಡುತ್ತಿದ್ದಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಈಚೆಗೆ ಖಾಲಿ ಹೊಡೆಯುತ್ತಿದೆ. ನಿರುದ್ಯೋಗದ ಸಂಖ್ಯೆ ಹೆಚ್ಚುತ್ತಿದ್ದರೂ ಉದ್ಯೋಗ ನೊಂದಣಿ ಕೇಂದ್ರದಲ್ಲಿ ವರ್ಷದಿಂದ ವರ್ಷಕ್ಕೆ ನೋಂದಣಿ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿದೆ. ಪ್ರಸ್ತುತ ವಿವಿಧ ವಿದ್ಯಾರ್ಹತೆ ಪಡೆದವರಾರೂ ಉದ್ಯೋಗ ವಿನಿಮಯ ಕೇಂದ್ರಲ್ಲಿ ನೋಂದಣಿಗೆ ಬರುತ್ತಿಲ್ಲ. ಹೀಗಾಗಿ ಇಲಾಖೆಗೆ ಸರಕಾರಕ್ಕೆ ನೀಡಿದ ಗುರಿ ಸಾಧನೆಯು … [Read more...] about ಇದ್ದರೂ ಉಪಯೋಗವಿಲ್ಲದ ಉದ್ಯೋಗ ನೊಂದಣಿ ಕೇಂದ್ರ
ಕೋಲಾರ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ
ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಬಾಲಕಿಯರೇ ಈ ಬಾರಿಯೂ ಮೇಲುಗೈ ಸಾಧಿಸಿದ್ದಾರೆ. ಶೇ. 67.87 ರಷ್ಟು ಫಲಿತಾಂಶ ಬಂದಿದ. ಕಳೆದ ಬಾರಿ ಶೇ.75.11 ರಷ್ಟು ಫಲಿತಾಂಶ ಬಂದಿದ್ದು ಪಿಯುಸಿ ರೀತಿಯಲ್ಲಿ ಎಸ್ ಎಸ್ ಎಲ್ ಸಿಯಲ್ಲೂ ಫಲಿತಾಂಶದಲ್ಲಿ ಇಳಿಕೆಯಾಗಿದೆ.ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಮಂಡಳಿ ಕಚೇರಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಟ್ ಎಸ್.ಎಸ್.ಎಲ್.ಸಿ.ಫಲಿತಾಂಶ ಪ್ರಕಟಿಸಿದರು. 856286 ವಿದ್ಯಾರ್ಥಿಗಳಲ್ಲಿ 581134 … [Read more...] about ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ