ಕಾರವಾರ: ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್ನಲ್ಲಿ ಅಳವಡಿಸಲು ವೈವಿಧ್ಯಮಯ ಸಿಮೆಂಟ್ ಶಿಲ್ಪಗಳು ನುರಿತ ಕಲಾವಿದರ ಕೈಚಳಕದಲ್ಲಿ ಸಿದ್ದಗೊಳ್ಳುತಿದೆ. ಜಿಲ್ಲಾಡಳಿತವು ಪ್ರಾದೇಶಿಕ ಸಾರಿಗೆ ಕಚೇರಿ ಎದುರು ಇರುವ ಕಡಲ ತೀರದ ಪ್ರದೇಶದಲ್ಲಿ ಬೃಹತ್ ರಾಕ್ ಗಾರ್ಡನ್ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಈ ಗಾರ್ಡನ್ನಲ್ಲಿ ಅಳವಡಿಸಲು ಸಿಮೆಂಟ್ ಪುತ್ಥಳಿ ನಿರ್ಮಿಸುವ ಕಾರ್ಯ ಇಲ್ಲಿನ ಮಯೂರ ವರ್ಮ ವೇದಿಕೆಯ ಆವರಣದಲ್ಲಿ ನಡೆಯುತ್ತಿದೆ. ಹಾಲಕ್ಕಿಗಳ … [Read more...] about ರವೀಂದ್ರನಾಥ ಟಾಗೋರ್ ನಲ್ಲಿ ಸಿದ್ಧಗೊಳ್ಳುತ್ತಿರುವ ರಾಕ್ ಗಾರ್ಡನ್
ಕೋಳಿ
ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ
ಕಾರವಾರ:ಅವರ್ಸಾದ ಉರಗ ತಜ್ಞ ಮಹೇಶ ನಾಯ್ಕ ಒಂದೇ ದಿನದಲ್ಲಿ ಬೇರೆ ಬೇರೆ ಕಡೆ 4 ಹೆಬ್ಬಾವುಗಳನ್ನು ಹಿಡಿದು ಅರಣ್ಯ ಇಲಾಖೆಯ ಸಹಾಯದಿಂದ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ. ಅಂಕೋಲಾದ ಕಣಗಿಲ್ನ ಆನಂದು ಗೌಡ ಅವರ ಮನೆಯ ಕೋಳಿ ಗೂಡಿಗೆ ನುಗ್ಗಿದ ಹೆಬ್ಬಾವು 1 ಕೋಳಿಯನ್ನು ನುಂಗಿತ್ತು. ವಿಷಯ ತಿಳಿದ ಮಹೇಶ ನಾಯ್ಕ ಸ್ಥಳಕ್ಕೆ ತೆರಳಿ ಹೆಬ್ಬಾವನ್ನು ಹಿಡಿದರು. ಬಳಿಕ ಇಲ್ಲಿನ ಬೆಲೆಕೇರಿಯಲ್ಲಿ ಉದಯ ನಾಯ್ಕ ಅವರ ಮನೆಯ ಬಳಿ ಹೆಬ್ಬಾವು ಕಾಣಿಸಿಕೊಂಡಿರುವ ಸುದ್ದಿ ತಿಳಿದು … [Read more...] about ಒಂದೇ ದಿನದಲ್ಲಿ 4 ಹೆಬ್ಬಾವು ಹಿಡಿದ ಉರಗ ತಜ್ಞ
ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ
ಕಾರವಾರ:ಪಶು ಸಂಗೋಪನಾ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಮೃತ ಯೋಜನೆಯಲ್ಲಿ ಕುರಿ/ಮೇಕೆ ಘಟಕ ವೆಚ್ಚವು ರೂ. 10 ಸಾವಿರ ಇದ್ದು ಸಾಮಾನ್ಯ ವರ್ಗದವರಿಗೆ 7500 ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ರೂ. 9 ಸಾವಿರ ಸಹಾಯಧನವಿದ್ದು ಮಹಿಳೆಯರಿಗಾಗಿಯೇ ಇರುವ ಯೋಜನೆಯಾಗಿದೆ. ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಎರಡು ಎಮ್ಮೆ, ಮಿಶ್ರತಳಿ … [Read more...] about ಪಶುಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನ