ಹೊನ್ನಾವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ಇವರ ವತಿಯಿಂದ ತಾಲೂಕಿನ ಕಾಸರಕೋಡು,ಟೊಂಕ,ಹೊಸಪಟ್ಟಣ ಭಾಗದ ಅಶಕ್ತರಿಗೆ ಕೋವಿಡ್ ಸಂಕಷ್ಟದಲ್ಲಿರುವ ಗ್ರಾಮಾಭಿವೃದ್ದಿ ಯೋಜನೆ ಬಡ ಫಲಾನಿಭವಿ ಕುಟುಂಬಗಳಿಗೆ ಆಹಾರಕಿಟ್ ವಿತರಿಸಲಾಯಿತು. ಉಡುಪಿ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಕ್ಷೇತ್ರದಿಂದ ಕೈಗೊಂಡ ಸೇವಾಕಾರ್ಯಗಳ ಬಗ್ಗೆ ವಿವರಿಸಿ ಸದಸ್ಯರು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ತಮ್ಮ ಬದುಕನ್ನು … [Read more...] about ಧರ್ಮಸ್ಥಳ ಗ್ರಾಮಾಭಿವ್ರದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹೊನ್ನಾವರ ವತಿಯಿಂದ ಬಡ ಕುಟುಂಬಗಳಿಗೆ ಆಹಾರಕಿಟ್ ವಿತರಣೆ
ಕೋವಿಡ್ ಸಂಕಷ್ಟ
ರಾಷ್ಟ್ರೀಯ ಮೀನುಗಾರ ಸಂಘಟನೆಯಿಂದ ಕಿಟ್ ವಿತರಣೆ
ಹೊನ್ನಾವರ: ಪಟ್ಟಣದ ಕಮಟೆಹಿತ್ತಲ್, ಕರ್ಕಿಕೋಡಿ ಭಾಗದ ಕಡು ಬಡ ಕುಟುಂಬಕ್ಕೆ ರಾಷ್ಟೀಯ ಮೀನುಗಾರ ಸಂಘಟನೆಯ ಅಜಿತ್ ತಾಂಡೇಲ್ ಮುಂದಾಳತ್ವದಲ್ಲಿ ಪದಾಧಿಕಾರಿಗಳು ಒಗ್ಗೂಡಿ ದಿನಸಿ ಹಾಗೂ ತರಕಾರಿ ಕಿಟ್ ವಿತರಿಸುವ ಮೂಲಕ ನೆರವಾದರು.ಕೋವಿಡ್ ಸಂಕಷ್ಟದ ಸಮಯದಲ್ಲಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಜಾರಿ ಮಾಡಿರುದರಿಂದ ಜನತೆ ಸಂಕಷ್ಟದಲ್ಲಿದ್ದರು. ಇದನ್ನು ಮನಗಂಡು ಪದಾಧಿಕಾರಿಗಳು ಬಡ ಕುಟುಂಬಕ್ಕೆ ಕಿಟ್ ವಿತರಿಸಿದರು. ಅಲ್ಲದೇ ಹಲವು … [Read more...] about ರಾಷ್ಟ್ರೀಯ ಮೀನುಗಾರ ಸಂಘಟನೆಯಿಂದ ಕಿಟ್ ವಿತರಣೆ