ಹೊನ್ನಾವರ: ಪಟ್ಟಣಕ್ಕೆ ಮಿನಿವಿಧಾನಸೌದಕ್ಕೆ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ನಾಯ್ಕ ಸಾರ್ವಜನಿಕರ ಅನೂಕೂಲಕ್ಕಾಗಿ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ ನೀಡಿದರು. ಈ ಹಿಂದಿನಿಂದಲೂ ಹಲವು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.ಈ ಹಿಂದೆ ಕೊರೋನಾ ಸಮಯದಲ್ಲಿ ಬಡ ಕುಟುಂಬಗಳಿಗೆ ಕಿಟ್ ಹಾಗೂ ಅನೇಕ ಶಾಲಾ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ, ಚಿಕಿತ್ಸೆ ಪಡೆಯುತ್ತಿದ್ದ ವಿವಿಧ ರೋಗಿಗಳಿಗೆ ಆಸ್ಪತ್ರೆಯ ಬಿಲ್ ಸಹಾಯ ಮಾಡುವ ಮೂಲಕ ಸಾರ್ವಜನಿಕರ ಸಮಸ್ಯೆಗೆ … [Read more...] about ಮಿನಿ ವಿಧಾನಸೌದಕ್ಕೆ ಕುಡಿಯುವ ನೀರಿನ ಪಿಲ್ಟರ್ ವಿತರಿಸಿದ ಶ್ರೀಕಾಂತ ನಾಯ್ಕ