ಭಟ್ಕಳ:ಜನತೆಗೆ ಅನುಕೂಲವಾಗುವಂತಹ, ಅಗತ್ಯಕ್ಕೆ ತಕ್ಕಂತಹ ಕೆಲಸ ಮಾಡಿಕೊಡಬೇಕಾಗಿದ್ದು ಇದು ಬ್ಯಾಂಕಿಂಗ್ ಕ್ಷೇತ್ರಕ್ಕೂ ಹೊರತಾಗಿಲ್ಲ ಎಂದು ಶಾಸಕ ಮಂಕಾಳ ಎಸ್. ವೈದ್ಯ ಹೇಳಿದರು. ಅವರು ಇಲ್ಲಿನ ಸರಕಾರಿ ನೌಕರರ ಭವನದ ಕಟ್ಟಡದಲ್ಲಿ ಹೊನ್ನಾವರ ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಉತ್ತರ ಕನ್ನಡದಲ್ಲಿ ಕಳೆದ 98 ವರ್ಷಗಳಿಂದ ಜನತೆಗೆ ಉತ್ತಮ ಸೇವೆಯನ್ನು ಸಲ್ಲಿಸುತ್ತಾ, ಗ್ರಾಹಕ ಸ್ನೇಹಿಯಾಗಿ ಬೆಳೆದು ಬಂದ ಬ್ಯಾಂಕು ಹೆಚ್ಚಿನ … [Read more...] about ಅರ್ಬನ್ ಕೋ-ಅಪರೇಟಿವ್ ಬ್ಯಾಂಕಿನ ಭಟ್ಕಳ ಶಾಖೆಯನ್ನು ಉದ್ಘಾಟಿಸಿ,ಶಾಸಕ ಮಂಕಾಳ ಎಸ್. ವೈದ್ಯ ಮಾತನಾಡಿದರು