ಹೊನ್ನಾವರ: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನರಾದರು. ಕೆ.ವಿ.ಭಟ್ ಅವರು ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು. ಹೊನ್ನಾವರ ಮಾರ್ಕೇಟಿಂಗ್ ಕೋ. ಆಪರೇಟಿವ್ ಸೊಸೈಟಿಯ ನಿರ್ದೇಶಕರು, ಅಧ್ಯಕ್ಷರು, ನೀಲ್ಕೋಡ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಐದು ವರ್ಷಗಳ ಕಾಲ ಹೊನ್ನಾವರ ಹವ್ಯಕ ಬ್ಯಾಂಕ್ ಶಾಖೆಯ ಉಪಾಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ನಿಷ್ಠಾವಂತ … [Read more...] about ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲೊಬ್ಬರಾದ ಕೆ.ವಿ.ಭಟ್ ನಿಧನ