ಇತ್ತೀಚಿನ ದಿನಗಳಲ್ಲಿ ನೀವು ನೋಡಬಹುದು ಹಲವರು ಮಾನಸಿಕ ಖಿನ್ನತೆಗೆ ಒಳಗಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.ಕೌಟುಂಬಿಕ ಕಲಹ ಅಥವಾ ಇನ್ನಿತರ ಸಣ್ಣಪುಟ್ಟ ಕಾರಣಗಳಿಗೆ ಆತ್ಮಹತ್ಯೆ ಮಾಡಿಕೊಂಡವರನ್ನು ನೋಡಬಹುದು. ಅವರು ಒಂದು ಬಾರಿ ಸರಿಯಾಗಿ ಯೋಚಿಸಿದರೆ ಅವರು ಈ ರೀತಿ ಮಾಡಿಕೊಳ್ಳುತ್ತಿರಲಿಲ್ಲವೇನೋ. ಅವರಿಗೆ ತಮ್ಮ ಮನಸ್ಸಿನ ಮೇಲೆ ಹಿಡಿತ ಇದ್ದಿದ್ದರೆ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ. ಯೋಗ-ಸಂಜೀವಿನಿ ಎಂದೇ ಹೇಳಬಹುದು. ಯೋಗ ಮನುಷ್ಯನ ಎಲ್ಲಾ ಕೆಲಸಗಳಿಗೆ … [Read more...] about ಮನುಷ್ಯನ ಜೀವನದಲ್ಲಿ ಯೋಗ
ಕೌಟುಂಬಿಕ ಕಲಹ
330 ಪ್ರಕರಣಗಳು ಇತ್ಯರ್ಥ
ಕಾರವಾರ:ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಹಲವಾರು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಪಡಿಸುವನಿಟ್ಟಿನಲ್ಲಿ ಶನಿವಾರ ಆಯೊಜಿಸಿದ್ದ ಲೋಕ ಅದಾಲತ್ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 330 ಪ್ರಕರಣಗಳು ಇತ್ಯರ್ಥಗೊಂಡಿವೆ. ಕೆಲವು ಸಣ್ಣಪುಟ್ಟ ವ್ಯಾಜ್ಯಗಳು, ವೈಯಕ್ತಿಕ ಕಾರಣಗಳಿಂದ ನ್ಯಾಯಾಲಯದ ಮೆಟ್ಟಿಲೇರಿದ ಪ್ರಕರಣಗಳನ್ನು ರಾಜಿ ಸಂದಾನಗಳ ಮೂಲಕ ಇತ್ಯರ್ಥಪಡಿಸಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಲೋಕ ಅದಾಲತ್ ಮುಂದಾಗಿದೆ. … [Read more...] about 330 ಪ್ರಕರಣಗಳು ಇತ್ಯರ್ಥ