ಆತ ಮೂರನೇ ತರಗತಿಯ ವಿದ್ಯಾರ್ಥಿ, ಚಿತ್ರ ಬಿಡಿಸುವುದು ಎಂದರೆ ಆತನಿಗೆ ಪಂಚಪ್ರಾಣ. ಆ ವಯಸ್ಸಿನಲ್ಲಿಯೇ ಆತ ಪೆನ್ಸಿಲ್ ಹಿಡಿದು ಚಿತ್ರ ಬಿಡಿಸುತ್ತ ಕುಳಿತನೆಂದರೆ ಬೇರೇನೂ ಬೇಡ ಎಂಬಂತೆ ಕುಳಿತಿರುತ್ತಿದ್ದ. ಆದರೆ ಅವನು ಓದೋದು ಬರೆಯೋದು ಬಿಟ್ಟು ಚಿತ್ರ ಬಿಡಿಸ್ತಾ ಕುಳಿತಿರ್ತಾನೆ ಅನ್ನೋದು ಮೊದಲಿಂದಲೂ ಆ ಹುಡುಗನ ಪಾಲಕರಿಂದ ಬರುತ್ತಿದ್ದ ಮಾತು. ಆತ ಚಿತ್ರ ಬಿಡಿಸದಂತೆ ಮನೆಯಲ್ಲಿ ಕೆಲವು ಬಾರಿ ತಾಕೀತು ಮಾಡಿದ್ದೂ ಇದೆ ಎಂಬುದು ಹುಡುಗನಿಂದ ನನಗೆ ತಿಳಿದಿತ್ತು. ಆದರೆ ಏನು … [Read more...] about ಅಯ್ಯೋ..! ಹೀಗೆ ಮಾಡಿರದಿದ್ದರೆ ಮಕ್ಕಳು ಪ್ರತಿಭಾವಂತರೇ ಆಗಿರುತ್ತಿದ್ದರು.
ಕೌಶಲ
“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’