ಹಳಿಯಾಳ:- ಸಾಮಾಜಿಕ ಜಾಲತಾಣ “ಯುಟ್ಯೂಬ್”ನಲ್ಲಿ ಕಿಡಿಗೇಡಿಗಳು ರಾಷ್ಟ್ರಪುರುಷ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಹಿಂದೂಗಳ ಬಗ್ಗೆ ಅವಹೇಳನಕಾರಿ ಪೊಸ್ಟ್ ಹಾಕಿ ವಿಕೃತಿ ಮೆರೆದಿದ್ದು ಈ ಬಗ್ಗೆ ಮಂಗಳವಾರ ರಾತ್ರಿ ಹಿಂದೂ ಸಮುದಾಯದವರು ಹಾಗೂ ಪಕ್ಷಾತೀತವಾಗಿ ಮುಖಂಡರುಗಳು, ಕಾರ್ಯಕರ್ತರು ಹಳಿಯಾಳ ಪೋಲಿಸ್ ಠಾಣೆ ಎದುರು ಜಮಾಯಿಸಿ ದುಷ್ಕøತ್ಯ ಎಸಗಿದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು. ಸಾಮಾಜಿಕ ಜಾಲತಾಣ ಯುಟ್ಯೂಬ್ನಲ್ಲಿ “MIYA BHAI SAB KA BAAP” (ಮಿಯಾ … [Read more...] about ಛತ್ರಪತಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನ – ಕ್ರಮ ಕೈಗೊಳ್ಳುವಂತೆ ಪಕ್ಷಾತೀತವಾಗಿ ಆಗ್ರಹ- ದೂರು ನೀಡಿದ ನಾಯಕರು.