ಹಳಿಯಾಳ: ಕಳೆದ 2 ವರ್ಷಗಳಿಂದ ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಮನವಿ … [Read more...] about ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
ಕ್ರಮ ಕೈಗೊಳ್ಳುವಂತೆ
ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ
ಕಾರವಾರ:ಯಲ್ಲಾಪುರ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಸತಿ ಶಾಲೆಯ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ನಿರ್ದೇಶಕರು ಕಳೆದ ಎಂಟು ತಿಂಗಳ … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ