ಕಾರವಾರ:ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊನ್ನಾವರದ ಮುಹಮ್ಮದ್ ಹನೀಫ್ ಕೊಚ್ಚುಭಾವ್ ಎಂಬಾತರು ಗುರುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ. 2016ರ ಅಗಷ್ಟನಲ್ಲಿ ಕಾರವಾರ ಪೊಲೀಸರು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಮುಹಮ್ಮದ್ ತೌಫೀಕ್ (23)ರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರಿಂದ ಆತ ಮೃತ ಪಟ್ಟಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಬಂಧನದ ನಂತರ ಕರೆ ಮಾಡಿದ ಪೊಲೀಸರು … [Read more...] about ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಕ್ರಮ
ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ಕಾರವಾರ:ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಹೆಚ್.ಸಿ.ರುದ್ರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ಜಿಲ್ಲೆಯಲ್ಲಿ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಗೋವಾದಿಂದ ಅಕ್ರಮವಾಗಿ … [Read more...] about ಗೋವಾ ರಾಜ್ಯದಿಂದ ಅಕ್ರಮ ಮದ್ಯ ಸಾಗಾಟ ಮತ್ತು ಮಾರಾಟ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ
ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ಕಾರವಾರ:ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ ಜರುಗಿಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಅಶೋಕಕುಮಾರ ಹೇಳಿದರು. ಶುಕ್ರವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು ಡೇಂಗ್ಯು, ಮಲೆರಿಯಾ, ಹಂದಿ ಜ್ವರ, ಇಲಿ ಜ್ವರ, ಚಿಕನ್ಗುನ್ಯಾ ಸೇರಿದಂತೆ ವಿವಿಧ ರೋಗಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಆಂದೋಲನವನ್ನು ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು. ಈಗಾಗಲೇ ಗ್ರಾಮ ಪಂಚಾಐತ ಸದಸ್ಯರಿಗೆ ಹಾಗೂ ವಿವಿಧ ಸಿಬ್ಬಂದಿಗೆ ಆರೋಗ್ಯ … [Read more...] about ಸಾಂಕ್ರಾಮಿಕ ರೋಗ ತಡೆಗೆ ಅಗತ್ಯ ಕ್ರಮ,ಸುದ್ದಿಗೊಷ್ಟಿಯಲ್ಲಿ ಆರೋಗ್ಯಾಧಿಕಾರಿ ಅಶೋಕಕುಮಾರ ಹೇಳಿಕೆ
ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಭಟ್ಕಳ:ದೇವಸ್ಥಾನಗಳನ್ನು ಮಲಿನಗೊಳಿಸಿ ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಅಡಿಯಲ್ಲಿ ವಿವಿಧ ಸಂಘಟನೆಗಳು ಇಲ್ಲಿನ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಡಿ.ವೈ.ಎಸ್.ಪಿ. ಅವರಿಗೆ ಮನವಿ ಸಲ್ಲಿಸಿದವು. ಮನವಿಯಲ್ಲಿ ನಗರದ ಶ್ರೀ ದಂಡಿನ ದುರ್ಗಾದೇವಿ ದೇವಸ್ಥಾನ ಅನೇಕ ಕುಟುಂಬಗಳ ಆರಾಧ್ಯ ದೇವರಾಗಿದ್ದು ಸಮಸ್ತ ಹಿಂದೂಗಳ ಶೃದ್ಧಾ ಭಕ್ತಿಯ ಕೇಂದ್ರವಾಗಿದೆ. … [Read more...] about ಹಿಂದೂಗಳ ಭಾವನೆಗಳನ್ನು ಕೆರಳಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ,ಮೆರವಣಿಗೆ
ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ
ಕಾರವಾರ:ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಮಳೆಯ ನೀರು ಸರಾಗವಾಗಿ ಹರಿದು ಹೋಗದೆ ಕೃತಕ ನೆರೆ ಇತ್ಯಾದಿ ತೊಂದರೆಗಳು ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ನಕುಲ್ ಐಆರ್ಬಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐಆರ್ಬಿ ಸಂಸ್ಥೆ ಪ್ರತಿನಿಧಿಗಳು ಹಾಗೂ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಳೆಗಾಲ ಪೂರ್ವದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ … [Read more...] about ಹೆದ್ದಾರಿ ಅಗಲೀಕರಣ ಕಾಮಗಾರಿ;ಕೃತಕ ನೆರೆ ಉಂಟಾಗದಿರಲಿ