ಭಟ್ಕಳ: ಇಷ್ಟುದಿನ ಜನರು ಕೋರೊನಾದಿಂದ ಸಂಕಷ್ಟ ಅನುಭವಿಸುತ್ತಿದ್ದು ಈಗ ವಾತಾವರಣದ ವೈಪರೀತ್ಯದಿಂದ ಉಂಟಾದ ತೌಕ್ತೆ ಹೆಸರಿನ ಚಂಡಮಾರುತದ ಪರಿಣಾಮದಿಂದಾಗಿ ಭಟ್ಕಳದ ಬೈಲೂರಿನ ಕ್ರಷಿಕನೋರ್ವರ ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದ ನೆಂದ್ರಾ ಬಾಳೆ ಗಾಳಿ ಮಳೆಗೆ ಸಂಪೂರ್ಣ ನೆಲಕಚ್ಚಿದ್ದು, ಸಾಲ ಮಾಡಿ ಬೆಳೆ ಹಾಕಿದ ರೈತನಿಗೆ ಲಕ್ಷಾಂತರ ರೂ.ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾದಂತಾಗಿದೆ.ಸತತ ಎರಡನೇ ವರ್ಷ ಚಂಡಮಾರುತದ ಅಬ್ಬರ ಜನರನ್ನು ಕಂಗಾಲಾಗಿಸಿದ್ದು, ಈ ವರ್ಷ … [Read more...] about ಗಾಳಿ ಮಳೆಗೆ ನೆಲಕಚ್ಚಿದ ಬಾಳೆ ಅಂದಾಜು 4-5 ಲಕ್ಷ ಬೆಳೆ ಹಾನಿ