ಹೊನ್ನಾವರ: ತಾಲೂಕಿನ ಅನಿಲಗೋಡ ಶ್ರೀ ಕುಮಾರರಾಮ ಕ್ರಿಕೇಟರ್ಸ್ ಇವರ ಆಶ್ರಯದಲ್ಲಿ ಓಪನ್ ಸೂಪರ್ ಸಿಕ್ಸ್ ಕ್ರಿಕೇಟ್ ಪಂದ್ಯಾವಳಿಗೆ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದರು.ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಕ್ರೀಡಾಂಗಣದ ಸಮಸ್ಯೆಯಿಂದ ಅನೇಕ ಗ್ರಾಮೀಣ ಪ್ರತಿಭೆಗಳು ಅನಾವರಣಗೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಭಾಗದಲ್ಲಿರುವ ಈ ಕ್ರೀಡಾಂಗಣ ಮೆಲ್ದರ್ಜೆಗೆ ಏರಿಸಲು ಚಿಂತನೆ ನಡೆಸುವ ಜೊತೆ ಇದನ್ನು ಗ್ರಾಮದವರಿಗೆ ಅನೂಕೂಲಕ್ಕಾಗಿ ಸಸಿ ಹಾಕದಂತೆ … [Read more...] about ಕ್ರೀಡಾಂಗಣದ ಸಮಸ್ಯೆಯಿಂದ ಅನೇಕ ಗ್ರಾಮೀಣ ಪ್ರತಿಭೆಗಳು ಅನಾವರಣಗೊಳ್ಳಲು ಸಾಧ್ಯವಾಗುತ್ತಿಲ್ಲ;ಶಾಸಕ ಸುನೀಲ ನಾಯ್ಕ
ಕ್ರಿಕೇಟ್ ಪಂದ್ಯಾವಳಿ
ಶಸ್ವಿಯಾಗಿ ಜರುಗಿದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ
ಶ್ರೀ ಚಕ್ರಖಂಡೇಶ್ವರ ಕ್ರಿಕೇಟ್ ಕ್ಲಬ್ ಹನೇಹಳ್ಳಿ ಇವರ ಆಶ್ರಯದಲ್ಲಿ ಮುಕ್ತ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದ್ದು 22/02/2018 ರಂದು ಈ ಪಂದ್ಯಾವಳಿಯ ಸಮಾರೋಪ ಸಮಾರಂಭವು ಬಂಕಿಕೊಡ್ಲದ ಆನಂದಾಶ್ರಮ ಪೌಢಶಾಲಾ ಮೈದಾನದಲ್ಲಿ ಯಶಸ್ವಿಯಾಗಿ ಜರುಗಿತು. ಬಹುಮಾನ ವಿತರಕರಾಗಿ ಆಗಮಿಸಿದ ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ನಾಗರಾಜ ನಾಯಕ ತೊಕೆ9 ಅವರು ಮಾತನಾಡಿ ಅತ್ಯುತ್ತಮ ಸಂಘಟನೆಯೊಂದಿಗೆ ಯಶಸ್ವಿಯಾಗಿ … [Read more...] about ಶಸ್ವಿಯಾಗಿ ಜರುಗಿದ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿ