ಕೈ ಮುಗಿದು ಬೇಡಿಕೊಳ್ಳುತ್ತಿದ್ದೇನೆ. ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ ಇದನ್ನು ದಯವಿಟ್ಟು ಓದಿ, ಸಹಾಯ ಮಾಡಿ, ಶೇರ್ ಮಾಡಿ ಕರುಳಕುಡಿಯನ್ನು ಉಳಿಸಲು ಹೆಣಗಾಡುತ್ತಿರುವ ಅಭದ್ರತೆಯ ಸುಭದ್ರ ನಾವು-ನೀವೆಲ್ಲರೂ ಕೈ ಜೋಡಿಸಿದರೇ ಪರಶುರಾಮನ ಜೀವ ಉಳಿಸಬಹುದು. ಹಾಗಾದ್ರೆ ತಡವೇಕೆ? ದಾಂಡೇಲಿ : ಪಾಪಾ, ಯಾರಿಗೂ ಈ ರೀತಿಯ ದುರ್ಗತಿ ಬರಬಾರದು. ಕಷ್ಟಪಟ್ಟು ಸಾಕಿ ಸಲಹಿ, ಸಾಲ ಸೋಲ ಮಾಡಿ ಡಿಪ್ಲೋಂ ಕಲಿಸಿ, ಇನ್ನಾದರೂ ಬದುಕು ಹಸನಾಗಬಹುದೆಂದು ಮಹಾದಾಸೆ ಇಟ್ಟುಕೊಂಡಿದ್ದ … [Read more...] about ಒಬ್ಬ ಯುವಕನ ಜೀವ ಉಳಿಸೋಣ ಬನ್ನಿ
ಕ್ರಿಯಾಶೀಲತೆ
ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ದಾಂಡೇಲಿ :ವಿವಿಧ ಅಭಿವೃದ್ಧಿ ಯೋಜನೆಗಳಿಗೆ ನಾಂದಿಹಾಡಿರುವ ರಾಜ್ಯ ಸರಕಾರ ಬಡವರ, ದೀನ ದಲಿತರ ಪರವಾಗಿ ಕಾರ್ಯನಿರ್ವಹಿಸಿರುವುದಲ್ಲದೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿಸಲು ಪಣತೊಟ್ಟಿದೆ. ಈ ದಿಸೆಯಲ್ಲಿ ನುಡಿದಂತೆ ನಡೆಯುತ್ತಿದ್ದೇವೆ ಎಂಬ ಹೆಗ್ಗಳಿಕೆಯನ್ನು ರಾಜ್ಯ ಸರಕಾರ ಹೊಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.ಅವರು ಶುಕ್ರವಾರ ಸಂಜೆ ನಗರ ಸಭೆಯ ಆವರಣದಲ್ಲಿ ಶೇ: 24.10 ರ … [Read more...] about ನುಡಿದಂತೆ ನಡೆಯುತ್ತಿದ್ದೇವೆ- ಸಚಿವ ದೇಶಪಾಂಡೆ
ರಫೀಕ ಶೇಖ ಸ್ವಯಂ ನಿವೃತ್ತಿ
ದಾಂಡೇಲಿ :ನಗರದ ಎಸ್.ಬಿ.ಐ (ಇತ್ತೀಚೆಗೆ ವಿಲೀನಗೊಂಡಿರುವ ಎಸ್.ಬಿ.ಎಂ) ಬ್ಯಾಂಕಿನ ಅಧಿಕಾರಿ ರಫೀಕ ಶೇಖ ಅವರು ಸ್ವಯಂ ನಿವೃತ್ತಿಯನ್ನು ಪಡೆದುಕೊಂಡಿದ್ದಾರೆ. ರಫೀಕ ಶೇಖ ಅವರು ತಮ್ಮ ಕ್ರಿಯಾಶೀಲತೆ ಮತ್ತು ಶಿಸ್ತುಬದ್ದ ಕಾರ್ಯದಕ್ಷತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಇವರ ಮುಂದಿನ ಜೀವನಕ್ಕೆ ಎಸ್.ಬಿ.ಐ ಬ್ಯಾಂಕಿನ ಹಿರಿಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ … [Read more...] about ರಫೀಕ ಶೇಖ ಸ್ವಯಂ ನಿವೃತ್ತಿ