ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ #ಜಾಮಿಅತ #ಉಲಮಾ ಎ #ಹಿಂದ್ ಜಿಲ್ಲಾ ಕಾರವಾರ #ಸಂಘಟನೆ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದಿಂದ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ನಡೆದ ಪ್ರತಿಭಟನೆಗೆ #ಕರ್ನಾಟಕ #ದಲಿತ #ಸಂಘರ್ಷ #ಸಮೀತಿ (#ಭೀಮವಾದ) ಜಿಲ್ಲಾ #ಸಂಚಾಲಕ #ಅಣ್ಣಪ್ಪ #ಬಂಡಿವಾಡ ಸಂಪೂರ್ಣ ಬೆಂಬಲ … [Read more...] about ಪೌರತ್ವ ತಿದ್ದುಪಡಿ ವಿಧೇಯಕ(CAB) ವಿರೋಧಿಸಿ ಹಳಿಯಾಳದಲ್ಲಿ ಮುಸ್ಲಿಂ ಸಮುದಾಯದಿಂದ ಮೌನ ಪ್ರತಿಭಟನೆ – ದಲಿತ ಸಂಘದ ಬೆಂಬಲ
ಕ್ರಿಶ್ಚಿಯನ್
ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಕಾರವಾರ: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಪ್ರಸ್ತಕ ಸಾಲಿನಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನಿಸಿದೆ. ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧÀ, ಸಿಖ್ ಹಾಗೂ … [Read more...] about ಪ್ಯಾರಾ.ಮೆಡಿಕಲ್ ತರಬೇತಿ ಪಡೆಯುತ್ತಿರುವ ಅಲ್ಪಸಂಖ್ಯಾತÀ ವಿದ್ಯಾರ್ಥಿಗಳಿಂದ ತರಬೇತಿ ಭತ್ಯೆಗಾಗಿ ಅರ್ಜಿ ಆಹ್ವಾನ
ಮುದ್ದು ಕೃಷ್ಣ ಮುದ್ದು ರಾಧಾ
ಹೊನ್ನಾವರ:ಹೊನ್ನಾವರ ಸಿಟಿ ಕ್ಲಬ್ ಆಶ್ರಯದಲ್ಲಿ `ಮುದ್ದು ಕೃಷ್ಣ ಮುದ್ದು ರಾಧಾ' ಮಕ್ಕಳ ಚದ್ಮವೇಷ ಸ್ಪರ್ಧೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ಜ್ಯೂನಿಯರ್ ವಿಭಾಗದಲ್ಲಿ 64 ಮತ್ತು ಸಿನಿಯರ್ ವಿಭಾಗದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲೀಂ ಧರ್ಮಗಳ 104 ಮಕ್ಕಳು ಪಾಲ್ಗೊಂಡು ವಿಶೇಷ ಗಮನ ಸೆಳೆದರು. ಜ್ಯೂನಿಯರ್ ಮುದ್ದು ಕೃಷ್ಣ ವಿಭಾಗದಲ್ಲಿ ಪ್ರಥಮ … [Read more...] about ಮುದ್ದು ಕೃಷ್ಣ ಮುದ್ದು ರಾಧಾ
ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ
ಕಾರವಾರ:ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯು ಜಿಲ್ಲೆಯ ಕ್ರಿಶ್ಚಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ,ACCPL Training Division, Malleshwaram, Banglore ರವರ ಸಂಯುಕ್ತಾಶ್ರಯದಲ್ಲಿ ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಗಸ್ಟ 20 ಕೊನೆಯ ದಿನವಾಗಿರುತ್ತದೆ. ರೂ.3.50ಲಕ್ಷ ವಾರ್ಷಿಕ ಆದಾಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲಾ … [Read more...] about ಸ್ಪಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಅಹ್ವಾನ