ಹಳಿಯಾಳ: ದಿ.7 ರಂದು ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಳಿಯಾಳ ಯುಥ್ ಕಾಂಗ್ರೇಸ್ ಕಮಿಟಿಯವರು ಹಾಗೂ ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್ ಬೈಕ್ ರ್ಯಾಲಿ ನಡೆಸಿ ಕಾರ್ಯಕ್ರಮ ಪ್ರಚಾರ ನಡೆಸಿದರು. ಯುಥ್ ಕಾಂಗ್ರೇಸ್ ಮುಖಂಡ ಹಾಗೂ ಎಪಿಎಮ್ಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ ನೇತೃತ್ವದಲ್ಲಿ ಇಲ್ಲಿಯ ಶ್ರೀ ಶಿವಾಜಿ ಕ್ರೀಡಾಂಗಣದಿಂದ ಪ್ರಾರಂಭವಾದ ಬೈಕ್ ರ್ಯಾಲಿಯನ್ನು ವಿಧಾನ ಪರಿಷತ್ ಸದಸ್ಯ … [Read more...] about ಹಳಿಯಾಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಬೈಕ್ ರ್ಯಾಲಿ