ಯಲ್ಲಾಪೂರ :- ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ "ಗುಂಡು ಎಸೆತ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ಯಲ್ಲಾಪುರದ ಕಿರವತ್ತಿಯ ಸಿ.ಆರ್.ಪಿ. ಸಂತೋಷ ನಾಯಕ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಬಿ.ಇ.ಓ ಎನ್.ಆರ್.ಹೆಗಡೆ, ಸಂಯೋಜನಾಧಿಕಾರಿ ಶ್ರೀರಾಮ.ಹೆಗಡೆ, ದೈ.ಶಿ.ಪರಿವೀಕ್ಷಕ ರವೀಂದ್ರ.ಕಾಪ್ಸೆ, ಜಿಲ್ಲಾಧ್ಯಕ್ಷ ನಾರಾಯಣ.ನಾಯಕ, ತಾಲೂಕಾಧ್ಯಕ್ಷ ಆರ್.ಆರ್.ಭಟ್ಟ, ಸರ್ಕಾರಿ … [Read more...] about ಕಿರವತ್ತಿ ಸಿಆರ್ ಪಿ ಸಂತೋಷ ನಾಯಕ “ರಾಷ್ಟ್ರ ಮಟ್ಟಕ್ಕೆ ಆಯ್ಕೆ”.
ಕ್ರೀಡಾಕೂಟ
ರಾಷ್ಟ್ರಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ
ಹೊನ್ನಾವರ , ಉತ್ತರಕನ್ನಡ ಜಿಲ್ಲೆಯ, ಭಟ್ಕಳದ ನಿಚ್ಚಲಮಕ್ಕಿ ಶ್ರೀ ತಿರುಮಲ ವೆಂಕಟರಮಣ ಸಭಾಭವನದಲ್ಲಿ, ನಡೆದ 1ನೇ ಮುಕ್ತ ರಾಷ್ಟ್ರ ಕರಾಟೆ ಚಾಂಪಿಯನಶಿಪ್ಗೆ ಹೊನ್ನಾವರದ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳು ಫೈಟ್ ಮತ್ತು ಕತಾದಲ್ಲಿ ಭಾಗವಹಿಸಿ ವಿಜಯಿಗಳಾಗಿದ್ದಾರೆ. ಅಕ್ಷಯ.ಎಸ್.ಮೇಸ್ತಾ (ಪ್ರಥಮ, ಪ್ರಥಮ), ಚಂದನಾ.ರಮೇಶ.ಮೇಸ್ತಾ (ಪ್ರಥಮ, ದ್ವಿತೀಯ), ಭುವನ್.ಮಹೇಶ.ಮೊಗೇರ(ಪ್ರಥಮ), ಯಶಿಕಾ.ಕಿರಣ್ಕುಮಾರ.ನಾಯ್ಕ (ತೃತೀಯ,ತೃತೀಯ), ಜಯಸೂರ್ಯ.ಪಿ.ಈಟಿ (ಪ್ರಥಮ, ದ್ವಿತೀಯ), … [Read more...] about ರಾಷ್ಟ್ರಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ರೋಯಲ್ ಅಕಾಡೆಮಿಯ ವಿದ್ಯಾರ್ಥಿಗಳ ಸಾಧನೆ
ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ
ಹೊನ್ನಾವರ .ವಲಯ ಮಟ್ಟದ ಸಾ.ಶಿ.ಇಲಾಖೆಯ ಕ್ರೀಡಾಕೂಟ ಆರ್.ಈ.ಎಸ್ ಪ್ರೌಢಶಾಲೆ ಹಳದೀಪುರ ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಈ ಕೆಳಗಿನ ವಿದ್ಯಾರ್ಥಿಗಳು ವಿಜಯಶಾಲಿಗಳಾಗಿದ್ದಾರೆ.ಕುಮಾರ ಸುದೀಪ ಹೊನ್ನೆಕಾಯಿ:- ಬರ್ಚಿ ಎಸೆತ-ಪ್ರಥಮ ಹೆಮ್ಮರ ಥ್ರೋ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಎತ್ತರ ಜಿಗಿತ-ದ್ವಿತೀಯಕುಮಾರಿ ವಂದನಾ ಎನ್ ಗೌಡ ಚಕ್ರ ಎಸೆತ-ಪ್ರಥಮ ಗುಂಡು ಎಸೆತ-ಪ್ರಥಮ ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ಬರ್ಚಿ … [Read more...] about ಚೆನ್ನಕೇಶವ ಪ್ರೌಢಶಾಲೆ ಕರ್ಕಿ ಮಕ್ಕಳ ಸಾಧನೆ
ಇಂಡೋ-ಶ್ರೀಲಂಕಾ ಚಾಂಪಿಯನ್ ಶಿಪ್ ಹೊನ್ನಾವರದ ಅದ್ವೈತ ಸ್ಪೋಟ್ರ್ಸ ಕ್ಲಬ್ (ರಿ)ಮಕ್ಕಳಿಂದ ಅದ್ವೈತ ಸಾಧನೆ
ಹೊನ್ನಾವರ .ದಿ 25 ಮೇ ರಿಂದ 29 ಮೇರವರೆಗೆ ಶ್ರೀಲಂಕಾದಲ್ಲಿ ನಡೆದ ಇಂಡೋ-ಶ್ರೀಲಂಕಾ ಚಾಂಪಿಯನ್ಶಿಪ್ನ ಅಥ್ಲೆಟಿಕ್ಸ ವಿಭಾಗದಲ್ಲಿ ಹೊನ್ನಾವರದ ಅದ್ವೈತ ಸ್ಪೋಟ್ರ್ಸ ಕ್ಲಬ್ನ ಕ್ರೀಡಾಪಟುಗಳು ಭಾಗವಹಿಸಿ ಸ್ಪರ್ದೆಯಲ್ಲಿ ವಿಜೇತರಾಗಿ ತಾಲೂಕಿಗೆ ಹೆಮ್ಮೆ ತಂದಿದ್ದಾರೆ. ಈ ಕ್ರೀಡಾಕೂಟದಲ್ಲಿ 14 ವರ್ಷದ ವಯೋಮಿತಿಯ ವಿಭಾಗದಲ್ಲಿ 400 ಮೀ ಓಟದ ಸ್ಪರ್ದೆಯಲ್ಲಿ ಸತ್ಯ ನಾರಾಯಣ ಮಾದೇವ ನಾಯ್ಕ ಈತನು ಕಂಚಿನ ಪದಕ ಗಳಿಸಿರುತ್ತಾರೆ. ಹಾಗೆ 17 ವರ್ಷದ ವಯೋಮಿತಿಯ ವಿಭಾಗದಲ್ಲಿ 400 ಮೀ … [Read more...] about ಇಂಡೋ-ಶ್ರೀಲಂಕಾ ಚಾಂಪಿಯನ್ ಶಿಪ್ ಹೊನ್ನಾವರದ ಅದ್ವೈತ ಸ್ಪೋಟ್ರ್ಸ ಕ್ಲಬ್ (ರಿ)ಮಕ್ಕಳಿಂದ ಅದ್ವೈತ ಸಾಧನೆ
ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ
ಕಾರವಾರ: ಕ್ರೀಡಾ ಚಟುವಟಿಕೆಯು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಒತ್ತಡ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಾಲೂಕು ಪಂಚಾಯತ ಅಧ್ಯಕ್ಷೆ ಪ್ರಮೀಳಾ ಎಸ್.ನಾಯ್ಕ ಅಭಿಪ್ರಾಯ ಪಟ್ಟರು. ನಗರದ ಮಾಲಾದೇವಿ ಮೈದಾನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ತಾಲೂಕಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು … [Read more...] about ಮಾಲಾದೇವಿ ಮೈದಾನದಲ್ಲಿ ನಡೆದ ಕ್ರೀಡಾಕೂಟ