ಕಾರವಾರ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2020ನೇ ಸಾಲಿನಲ್ಲಿ ವಿವಿಧ ಕ್ರೀಡೆಗಳಲ್ಲಿ ರಾಷ್ಟçಮಟ್ಟದಲ್ಲಿ ಕರ್ನಾಟಕದಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಪದಕ ಪಡೆದ ಕ್ರೀಡಾಪಟುಗಳು ಮತ್ತು ಅಂತರ್ ರಾಷ್ಟಿçÃಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ.ಭಾಗವಹಿಸಿ ರಾಷ್ಟçಕ್ಕೆ ಕೀರ್ತಿತಂದ ರಾಜ್ಯದ ಕ್ರೀಡಾಪಟುಗಳಿಗೆ ನಗದು ನೀಡಿ ಪುರಸ್ಕರಿಸಲು ಅರ್ಜಿ ಆಹ್ವಾನಿಸಿದೆ. ಜಿಲ್ಲೆ ಯ ಅರ್ಹ ಕ್ರೀಡಾಪಟುಗಳು ಅಗಸ್ಟ್ 20 ರೊಳಗಾಗಿ ನಿಗದಿತ ನಮೂನೆಯ ಅರ್ಜಿ ಭರ್ತಿ … [Read more...] about ಕೀರ್ತಿತಂದ ಕ್ರೀಡಾಪಟುಗಳಿಗೆ ಪುರಸ್ಕಾರ : ಅರ್ಜಿ ಆಹ್ವಾನ