• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ರೀಡಾ ಸಚಿವಾಲಯ

ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ

December 25, 2017 by Gaju Gokarna Leave a Comment

ಹೊನ್ನಾವರ : ನೆಹರು ಯುವ ಕೇಂದ್ರ ಕಾರವಾರ, ಯವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ,ತಾಲೂಕು ಯುವ ಒಕ್ಕೂಟ ಹೊನ್ನಾವರ, ಶ್ರೀ ಮಾರಿಕಾಂಬ ಮಹಿಳಾ ಸಂಘ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ (ರಿ) ಮತ್ತು ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಅಳ್ಳಂಕಿಯಲ್ಲಿ ನೆರೆಹೊರೆ ಯುವ ಸಂಸದ್ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸದಸ್ಯರಾದ ಲೋಕೇಶ್ ನಾಯ್ಕ … [Read more...] about ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ

ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ

October 12, 2017 by Sachin Hegde Leave a Comment

ಕಾರವಾರ:ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ನೀಡುವ ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆಯಾಗಿದೆ. ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯಾಧಿಕಾರಿ ಹಾಗೂ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ವಿಲ್ಪ್ರೆಡ್ ಡಿಸೋಜ ಈ ಕುರಿತು ಮಾಹಿತಿ ನೀಡಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆಯಲ್ಲಿ ಜೇನುಗೂಡು ಬಳಗ ಪ್ರಶಸ್ತಿಗೆ ಭಾಜನವಾಯಿತು ಎಂದು ತಿಳಿಸಿದರು. ಕಳೆದ ಎರಡು ವರ್ಷಗಳಿಂದ ವಿವಿಧ … [Read more...] about ಜಿಲ್ಲಾ ಪ್ರಶಸ್ತಿಗೆ ಅಂಕೋಲಾದ ಜೇನುಗೂಡು ಸಂಘಟನೆ ಆಯ್ಕೆ

ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ

October 2, 2017 by Gaju Gokarna Leave a Comment

ಹೊನ್ನಾವರ:ಭಾರತ ಸರ್ಕಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಕಾರವಾರ ತಾಲೂಕು ಯುವ ಒಕ್ಕೂಟ ಹೊನ್ನಾವರ, ಸಂಪ್ರಭಾ ಗ್ರಾಮೀಣಾಭೀವೃದ್ಧಿ ಸಂಸ್ಥೆ (ರಿ.) ಮೂಡ್ಕಣಿ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ.) ಮೂಡ್ಕಣಿ ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಯುವಕ ಸಂಘ ಕೆಳಗಿನ ಮೂಡ್ಕಣಿ, ಸ್ತ್ರೀ ಶಕ್ತಿ ಹಾಗೂ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಆಟೋ ಚಾಲಕರು ಮೂಡ್ಕಣಿ, ಇವರ ಸಹಕಾರದಲ್ಲಿ ಮೂಡ್ಕಣಿಯ ಬಸ್ ಸ್ಟ್ಯಾಂಡ್ … [Read more...] about ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚ ಹೇ ಸೇವಾ ಕಾರ್ಯಕ್ರಮ

“ನೆರೆಹೊರೆ ಯುವ ಸಂಸದ್” ಕಾರ್ಯಕ್ರಮ

September 25, 2017 by Gaju Gokarna Leave a Comment

ಹೊನ್ನಾವರ ;ಭಾತರ ಸರ್ಕಾರ ,ನೆಹರು ಯುವ ಕೇಂದ್ರ ಕಾರವಾರ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ , ಶ್ರೀ ಮಾರಿಕಾಂಬ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ (ರಿ) ಸಾಲಿಕೇರಿ, ಹಳದಿಪುರ,  ತಾಲೂಕು ಯುವ ಒಕ್ಕೂಟ ಹೊನ್ನಾವರ, ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಇವರ ಸಂಯುಕ್ತ ಆಶ್ರಯದಲ್ಲಿ “ನೆರೆಹೊರೆ ಯುವ ಸಂಸದ್” ಕಾರ್ಯಕ್ರಮವನ್ನು ಹಳೆ ತಾಲೂಕಾ ಪಂಚಾಯತ ಸಭಾಭವನದಲ್ಲಿ ದಿÀ: 27-09-2017 ರಂದು ಸಮಯ ಬೆಳಿಗ್ಗೆ 10 :30 ಕ್ಕೆ ಇಟ್ಟುಕೊಳ್ಳಲಾಗಿದೆ. ಆ ದಿನ  ಯುವಕ … [Read more...] about “ನೆರೆಹೊರೆ ಯುವ ಸಂಸದ್” ಕಾರ್ಯಕ್ರಮ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar