ಹಳಿಯಾಳ:- ಹಳಿಯಾಳ ಹಬ್ಬದ ಅಂಗವಾಗಿ ಪಟ್ಟಣದ ತಾಲೂಕಾ ಆಸ್ಪತ್ರೆ ಹಾಗೂ ಹವಗಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ಪ್ರತ್ಯೇಕ ರಕ್ತದಾನ ಶೀಬಿರಗಳಲ್ಲಿ ನೂರಾರು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವುದರ ಮೂಲಕ ಸಾರ್ವಜನೀಕರ ಶ್ಲಾಘನೆಗೆ ಪಾತ್ರರಾಗಿದ್ದಾರೆ. -:ಕರ್ನಾಟಕ ರಕ್ಷಣಾ ವೇದಿಕೆಯಿಂದ :- ಹಳಿಯಾಳದ ವಿ.ಆರ್.ಡಿಎಮ್ ಟ್ರಸ್ಟ್ ಹಾಗೂ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿಯ 9 ಜನ ಸಿಬ್ಬಂದಿಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ 22 ಜನ … [Read more...] about ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಾಖಲೆಯ ರಕ್ತ ಸಂಗ್ರಹ ಕನ್ನಡ ಸಂಘಟನೆಗಳ ಹುಮ್ಮಸ್ಸಿಗೆ -ಸಾರ್ವಜನೀಕರ ಶ್ಲಾಘನೆ
ಕ್ರೀಡಾ
2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ
ಹಳಿಯಾಳ:- ತಾಲೂಕಿನ ಹವಗಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ನಡೆಯಿತು. ಪ್ರಾಂಶುಪಾಲ ಡಾ,ಚಂದ್ರಶೇಖರ ಲಮಾಣಿ, ಪ್ರಮುಖರಾದ ಚಿದಾನಂದ ಆನಿಕಿವಿ, ಪ್ರೋಪೆಸರ್ಗಳಾದ ಸಂಗೀತಾ ಕಲಾಲ, ಸುಜಾತಾ ಮೂಕನಗೌಡರ, ಡಾ.ಮಾಲತಿ, ಡಾ,ರೇಖಾ ಎಮ್.ಅರ್,ಮಲ್ಪಶ್ರೀ,ಪರವಿನ್,ಪರಮಾನಂದ, ಸಂಧ್ಯಾ ಹಾಗೂ ಕಾಲೇಜು ಅಬಿವೃದ್ದಿ … [Read more...] about 2017-18 ನೇ ಸಾಲಿನ ಸಾಂಸ್ಕ್ರತಿಕ, ಕ್ರೀಡಾ,ಯುವ ರೆಡಕ್ರಾಸ್ ಹಾಗೂ ಎನ್ ಎಸ್ ಎಸ್,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ
ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಯ ಜೊತೆ ಶಿಕ್ಷಣ, ಆರೋಗ್ಯ, ಉದ್ಯೋಗ ಕ್ಷೇತ್ರಗಳಲ್ಲಿ ಹಲವು ರೀತಿಯ ಅಭಿವೃದ್ದಿ ಕೆಲಸಗಳನ್ನು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಹೇಳಿದರು. ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನಡೆಸಿ ಅವರು ಮಾತನಾಡಿದರು. ಜಿಲ್ಲೆಯ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸಲು ಸಾಕಷ್ಟು ಕಾರ್ಯಕ್ರಮಗಳನ್ನು … [Read more...] about ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಚಿವ ಆರ್.ವಿ. ದೇಶಪಾಂಡೆ
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ನೋಟ್ಬುಕ್ ವಿತರಣಾ ಕಾರ್ಯಕ್ರಮ
ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್ನ ಶಾಲೆಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಕಾರದಲ್ಲಿ 5ನೇ ವರ್ಷದ ನೋಟ್ಬುಕ್ ವಿತರಣಾ ಕಾರ್ಯಕ್ರಮವನ್ನು ತಾ.ಪಂ. ಸದಸ್ಯರಾಸ ಲೋಕೇಶ ಡಿ. ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಪ್ರತೀ ವರ್ಷವೂ ಇಂತಹ ಕಾರ್ಯಕ್ರಮವನ್ನು ಸಂಘಟಿಸುತ್ತಿರುವುದಕ್ಕೆ ಅಭಿನಂದಿಸಿದಲ್ಲದೇ ವಿದ್ಯಾರ್ಥಿಗಳು ಇಂತಹ ದಾನಿಗಳು ನೀಡಿದ ಪಟ್ಟಿ … [Read more...] about ನೋಟ್ಬುಕ್ ವಿತರಣಾ ಕಾರ್ಯಕ್ರಮ