ಹೊನ್ನಾವರ ತಾಲೂಕಿನ ಕವಲಕ್ಕಿಯ ಜನತಾ ಕಾಲೋನಿಯ ಮಂದಾರ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ ಇವರ ಆಶ್ರಯದಲ್ಲಿ ಕವಲಕ್ಕಿಯ ಅಯ್ಯಪ್ಪ ಸ್ವಾಮಿಯ ಸನ್ನಿಧಾನದ ಹತ್ತಿರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಾಗೂ ಡ್ಯಾನ್ಸ ಧಮಾಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್. ಆರ್. ಎಲ್. ಸಮೂಹ ಸಂಸ್ಥೆಯ ಮಾಲಿಕರಾದ ವೆಂಕಟ್ರಮಣ ಹೆಗಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಕಾರ್ಯಕ್ರಮಗಳೊಂದಿಗೆ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ, ದೊರೆಯುತ್ತದೆ. ತೊರ್ಕೆ
ಕ್ರೀಡೆಗಳಿಂದ ದೈಹಿಕ
ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ
ಹೊನ್ನಾವರ ತಾಲೂಕಿನ ಎಸ್.ಡಿ.ಎಮ್. ಕಾಲೇಜ ಹಾಗೂ ವಿಶ್ವ ವಿದ್ಯಾಲಯ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಅಂತರ್ ಮಹಾವಿದ್ಯಾಲಯ ಮಹಿಳೆಯರ ಏಕವಲಯ ವಾಲಿಬಾಲ್ ಪಂದ್ಯಾವಳಿ ಹಾಗೂ ಯೂನಿವರ್ಸಿಟಿ ಬ್ಲೂ ಸೆಲೆಕ್ಷನ್ ಕಾರ್ಯಕ್ರಮವನ್ನು ಎಸ್.ಡಿ.ಎಮ್. ಕಾಲೇಜ ಆವರಣದಲ್ಲಿನಡೆಯಿತು . ಈ ಕಾರ್ಯಕ್ರಮವನ್ನ್ನು ನಿವೃತ್ತ ಡಿ.ಎಫ್.ಓ. ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಉದ್ಘಾಟಿಸಿ ಮಾತನಾಡಿ ಮನುಷ್ಯನ ಜೀವನದಲ್ಲಿ ಶಿಕ್ಷಣದಷ್ಟೇ ಕ್ರೀಡೆಗಳೂ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿ