ಮಹಾಸತಿ ಕ್ರೀಡಾ ಬಳಗದ ವತಿಯಿಂದ ವಾಲಿಬಾಲ್ ಪಂದ್ಯಾವಳಿಯನ್ನು ಬಾವಿಕೊಡ್ಲದಲ್ಲಿ ಹಮ್ಮಿಕೊಳಲಾಗಿತ್ತು. ಈ ಕಾರ್ಯಕ್ರಮವನ್ನು ಬಿಜೆಪಿ ಪ್ರಮುಖರು ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್ನ ಅಧ್ಯಕ್ಷರಾದ ನಾಗರಾಜ ನಾಯಕ ತೊರ್ಕೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಮಾನವನಿಗೆ ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಕ್ರೀಡಾ ಕಾರ್ಯಕ್ರಮಗಳು ಕೂಡಾ ತೀರಾ ಅತ್ಯಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ಪರಸ್ಪರರಲ್ಲಿ ಸೌಹಾರ್ದತೆ & ಒಗ್ಗಟ್ಟುಗಳನ್ನು … [Read more...] about ಮಾನವನಿಗೆ ಸಾಂಸ್ಕøತಿಕ ಕಾರ್ಯಗಳೊಂದಿಗೆ ಕ್ರೀಡೆಗಳು ಕೂಡಾ ಅತ್ಯಗತ್ಯವಾಗಿದೆ -ನಾಗರಾಜ ನಾಯಕ ತೊರ್ಕೆ