ಹೊನ್ನಾವರ – ಕಳೆದ ಸಾಲಿನಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾರಂಗದಲ್ಲಿ ಅತ್ಯುತ್ತಮ ಸಾಧನೆ ತೋರಿದ ತಾಲೂಕಿನ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತಾಲೂಕಾ ಒಕ್ಕಲಿಗರ ಸಂಘದವರು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.2019-20 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ಶೇ 90 ಮತ್ತು ಪಿ.ಯು.ಸಿ. ದ್ವಿತೀಯ ವರ್ಷದಲ್ಲಿ ಶೇ 85 ಮತ್ತು ಅದಕ್ಕಿಂತ ಹೆಚ್ಚಿಗೆ ಅಂಕ ಪಡೆದ ವಿಧ್ಯಾರ್ಥಿಗಳಿಗೆ ನಗದು ಪ್ರತಿಭಾ ಪುರಸ್ಕಾರ ಮತ್ತು 2018-19ನೇ ಸಾಲಿನ … [Read more...] about ಒಕ್ಕಲಿಗ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಕ್ರೀಡೆ
ಹೊನ್ನಾವರ ಸೆಂಟ್ರಲ್ ಸ್ಕೂಲ್ ದಶಮಾನೋತ್ಸವ ಸಂಭ್ರಮ
ಶಿಕ್ಷಣ ರಾಷ್ಟ್ರೀಕರಣ ಮಾಡುವ ತರಾತುರಿ ನಡೆಯುತ್ತಿದೆ ಮರಾಠಿ ನನ್ನ ಮಾತೃಭಾಷೆ ಆದರೆ ಕನ್ನಡ ನನ್ನ ಊಸಿರು ನಾನು ರಾಷ್ಟ್ರೀಕರಣ ನೀತಿಯನ್ನು ಬಲವಾಗಿ ವಿರೋಧಿಸುತ್ತೇನೆ ಎಂದು ಮಾಜಿ ಗೃಹ ಸಚೀವ ಪಿ.ಜಿ.ಆರ್ ಸಿಂಧ್ಯಾ ಅಭಿಪ್ರಾಯಪಟ್ಟರು. ಅವರು ಹೊನ್ನಾವರದ ಎಂ,ಪಿ.ಐ ಸೊಸೈಟಿಯ ಸೆಂಟ್ರಲ್ ಸ್ಕೂಲನವರು ಹಮ್ಮಿಕೊಂಡ ಶಾಲಾ ದಶಮಾನೊತ್ಸವ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಜೊತೆ ಗಿಡಕ್ಕೆ ನೀರುಣಿಸುವ ಮೂಲಕ ಪರಿಸರ ಪ್ರೀತಿ ತೋರುವ ಮೂಲಕ ಉದ್ಘಾಟಿಸಿದರು ಒಂದು ಶಿಕ್ಷಣ ಸಂಸ್ಥೆ … [Read more...] about ಹೊನ್ನಾವರ ಸೆಂಟ್ರಲ್ ಸ್ಕೂಲ್ ದಶಮಾನೋತ್ಸವ ಸಂಭ್ರಮ
ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ಹೊನ್ನಾವರ , ಕ್ರೀಡೆ ಪರಸ್ಪರ ಸ್ನೇಹ ಭಾವನೆಯನ್ನು ಬೆಳೆಸುತ್ತದೆ, ಸಾಮರಸ್ಯ ಹೆಚ್ಚಿಸುತ್ತದೆ ಮಾತ್ರವಲ್ಲ ದೈಹಿಕ ವ್ಯಾಯಾಮವನ್ನೂ ನೀಡುತ್ತದೆ ಇದರಿಂದ ಮಾನಸಿಕ ನೆಮ್ಮದಿ ಉಂಟಾಗುತ್ತದೆ ಇದರಿಂದ ಸಮಾಜದಲ್ಲಿ ಶಾಂತಿ ಮೂಡಿಸಲು ಸಾಧ್ಯವಾಗುತ್ತದೆ. ಹಾಗಾಗಿ ಇಂತಹ ಕಾರ್ಯಕ್ರಮಗಳು ಪ್ರತಿಯೊಂದು ಕಡೆ ನಡೆಯುವಂತಾಗಬೇಕು ಎಂದು ಖ್ಯಾತ ವೈದ್ಯ ಡಾ|| ಆಶಿಕ್ ಹೆಗಡೆ ಹೇಳಿದರು. ಅವರು ಕುಮುದಾ ಅಭಿವೃದ್ಧಿ ಸಂಸ್ಥೆ, ಸಮಾನ ಮನಸ್ಕ ಕೆರೆಕೋಣ ಬಳಗ ಮತ್ತು ಕೆರೆಕೋಣ ಹಳೇ ವಿದ್ಯಾರ್ಥಿಗಳ … [Read more...] about ಕ್ರೀಡೆ, ಶಾಂತಿ, ಸಾಮರಸ್ಯ, ಮಾನಸಿಕ ನೆಮ್ಮದಿ ಹೆಚ್ಚಿಸುತ್ತದೆ -ಡಾ. ಆಶಿಕ್ ಹೆಗಡೆ
ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಹೊನ್ನಾವರ . ಕಳೆದ 31 ವರ್ಷಗಳಿಂದ ನಿರಂತರವಾಗಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡೆ, ಧಾರ್ಮಿಕ ಹಾಗೂ ಇನ್ನಿತರ ಸಮಾಜ ಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಲ್ಲಿಯೇ ಅತ್ಯಂತ ಕ್ರೀಯಾಶೀಲವಾದ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮೂಡ್ಕಣಿ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಇವರ ಆಶ್ರಯದಲ್ಲಿ 31 ನೇ ವರ್ಷದ ಗಣೇಶೋತ್ಸವದಂದು ನಡೆದ ಸಾಂಸ್ಕøತಿಕ ಉತ್ಸವದ ಸಭಾ ಕಾರ್ಯಕ್ರಮದಲ್ಲಿ ಗೌರವ ಉಪಸ್ತಿತರಿದ್ದ ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ … [Read more...] about ನಿಮ್ಮೂರಿನ ಅಭಿವೃದ್ದಿ ವಿಚಾರದಲ್ಲಿ ನಿಮ್ಮೊಂದಿಗೆ ನಾನು ಯಾವಾಗಲೂ ಇರುತ್ತೇನೆ;ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸುನೀಲ ಬಿ.ನಾಯ್ಕ
ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ
ಹೊನ್ನಾವರ: ದೇಶದಲ್ಲಿ ಹಿಂದಿನಿಂದಲೂ ಸಮಾಜವನ್ನು ವಿಘಟಿಸುವ ಕಾರ್ಯ ಶಿಕ್ಷಿತರಿಂದಲೇ ನಡೆಯುತ್ತಿದೆ. ಇಂದಿನ ಶಿಕ್ಷಿತ ವಿದ್ಯಾರ್ಥಿಗಳು ಹಣ ಗಳಿಕೆಗೆ ಪ್ರಥಮ ಆದ್ಯತೆ ನೀಡಿ ಅದನ್ನು ಅನುಭವಿಸಲು ಸಮಯವಿಲ್ಲದೇ ತೊಳಲಾಡುತ್ತಿದ್ದಾರೆ ಎಂದು ನಿವೃತ್ತ ಪ್ರಾಚಾರ್ಯ ವಿಶ್ವನಾಥ ಹಂಪಿಹೊಳಿ ಅಭಿಪ್ರಾಯಿಸಿದರು.ಪಟ್ಟಣದ ಅರ್ಬನ್ ಬ್ಯಾಂಕ್ನ ಎಂ. ಏ. ಕಿಣಿ ಮತ್ತು ಎಲ್. ಕೆ. ಶ್ಯಾನಭಾಗ ಶ್ರೋಫ್ಹಾಲ್ನಲ್ಲಿ À ನಡೆದ 2018ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ … [Read more...] about ಸಾಧನೆಗೈದ ಪ್ರತಿಭಾವಂತರಿಗೆ ಸಂದಿತು ಅರ್ಬನ್ ಬ್ಯಾಂಕಿನಿಂದ ಪ್ರತಿಭಾ ಪುರಸ್ಕಾರ