ದಿನಾಂಕ:-13-4-17 ರಂದು ಶ್ರೀ ಆರ್ಯದುರ್ಗಾ ಗೆಳೆಯರ ಬಳಗ ಹಿಣಿಇವರಆಶ್ರಯದಲ್ಲಿಹಿಣಿಗ್ರಾಮದಕ್ರೀಡಾಂಗಣದಲ್ಲಿನಡೆದಕಬಡ್ಡಿ ಪಂದ್ಯಾವಳಿ ಅತ್ಯಂತಅದ್ಧೂರಿಯಲ್ಲಿಅನಾವರಣಗೊಂಡಿತು. ಈ ಪಂದ್ಯಾವಳಿಯನ್ನು ಉದ್ಘಾಟಿಸಿದ ದಿನಕರ ಶೆಟ್ಟಿಅವರುಈ ಭಾಗದಲ್ಲಿತನ್ನಅವಧಿಯಲ್ಲಿತೆಗೆದುಕೊಂಡ ವಿವಿಧಅಭಿವೃದ್ಧಿಕಾರ್ಯಗಳಲ್ಲದೇ ಇನ್ನೂ ಹೆಚ್ಚಿನಅಭಿವೃದ್ಧಿಯಅಗತ್ಯವಿದೆಎಂದು ಪ್ರತಿಪಾದಿಸಿ ಈ ಪಂದ್ಯಾವಳಿಯನ್ನು ಆಯೋಜಿಸಿದ ಎಲ್ಲ ಸಂಘಟಕರನ್ನು ಅಭಿನಂದಿಸಿದರು. ಇದೇ … [Read more...] about ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯ