ಹೊನ್ನಾವರ : ತಾಲೂಕಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುರೇಶ ಜಿ.ನಾಯ್ಕ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಹೊನ್ನಾವರ ತಾಲೂಕಿನ ಮಂಕಿ ಬಣಶಾಲೆಯ ಕ್ರೀಯಾಶೀಲ ಸಂಘಟನೆಯ ಸದಸ್ಯರಾಗಿದ್ದು, ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿ, ಶಿಕ್ಷಣ ಇಲಾಖೆಯ 2009-10 ನೇ ಸಾಲಿನ ವಿಭಾಗ ಮಟ್ಟದ ವಿಶಿಷ್ಟ ಸೇವಾ ಪ್ರಶಸ್ತಿ ಪಡೆದಿರುತ್ತಾರೆ. ಈ ಅಧಿಕಾರ ಸ್ವೀಕರಿಸುವ ಪೂರ್ವದಲ್ಲಿ ತಾಲೂಕಿನ ಅಕ್ಷರ ದಾಸೋಹ ಅಧಿಕಾರಿಯಾಗಿ … [Read more...] about ತಾಲೂಕಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಯಾಗಿ ಸುರೇಶ ಜಿ.ನಾಯ್ಕ
ಕ್ರೀಯಾಶೀಲ ಸಂಘಟನೆ
ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ
ಹೊನ್ನಾವರ: ನಮ್ಮ ಬಹುದಿನಗಳ ಬೇಡಿಕೆಯಾದ 6ನೇ ವೇತನ ಆಯೋಗ ಹಾಗೂ ಪಿಂಚಣೆ ಸಮಸ್ಯೆ ಬಗೆಹರಿಸಲು ನಮ್ಮ ಸಂಘಟನೆ ಬಹುಮುಖ್ಯ ಪಾತ್ರ ವಹಿಸಿದೆ. ಸಂಘಗಳು ಸಂಘಟಿತ ಮನೋಭಾವದಿಂದ ಕಾರ್ಯ ನಿರ್ವಹಿಸಿದರೆ ಹಲವಾರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ ಮೆಚ್ಚುಗೆ ವ್ಯಕ್ತಪಡಿಸಿದರು.ತಾಲೂಕಿನ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ನಡೆದ ತಾಲೂಕ ಘಟಕದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 5ನೇ ವರ್ಷದ … [Read more...] about ಹೊನ್ನಾವರ ನೌಕರರ ಸಂಘವು ಜಿಲ್ಲೆಯಲ್ಲಿಯೇ ಕ್ರೀಯಾಶೀಲ ಸಂಘಟನೆ