ಕಾರವಾರ:ಶಾಲಾ ಮಕ್ಕಳಲ್ಲಿ ಪರಿಸರದ ಆಸಕ್ತಿಯನ್ನು ಮೂಡಿಸಲು ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಸಾವಿರ ಹಣ್ಣಿನ ಸಸಿಗಳನ್ನು ವಿತರಿಸಲಾಗಿದೆ. ಹಿಂದೂ ಪ್ರೌಢ ಶಾಲೆ, ಯುನಿಟಿ ಪ್ರೌಢ ಶಾಲೆ ಹಾಗೂ ಸೈಂಟ್ ಜಾಸೆಫ್ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಕುರಿತು ಉಪನ್ಯಾಸ ನೀಡಿ ಸಸಿಗಳನ್ನು ನೀಡಲಾಯಿತು. ಇದಲ್ಲದೇ ಉತ್ತಮ ಪಾಲನೆ ಮಾಡಿದವರಿಗೆ ಬಹುಮಾನ ನೀಡುವದಾಗಿಯೂ ರೋಟರಿ ಕ್ಲಬ್ ಘೋಷಿಸಿದೆ. ರೋಟರಿ ಕ್ಲಬ್ನ ಅಧ್ಯಕ್ಷ ರಾಜೇಶ್ ವೆರ್ಣೆಕರ, ಹಿಂದು ಪ್ರೌಢ ಶಾಲೆಯ … [Read more...] about ರೋಟರಿ ಕ್ಲಬ್ ವತಿಯಿಂದ ಮಕ್ಕಳಿಗೆ ಹಣ್ಣಿನ ಸಸಿಗಳ ವಿತರಣೆ
ಕ್ಲಬ್
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಅಂಬಿಕಾನಗರ-ದಾಂಡೇಲಿ ಲಯನ್ಸ್ ಕ್ಲಬ್ ಕಾರ್ಯಗಳÀ ಬಗ್ಗೆ ಶ್ಲಾಘನೆ
ದಾಂಡೇಲಿ :ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಲ್ಲಿ ಸಿಗುವ ತೃಪ್ತಿ ಇನ್ನಾವುದರಲ್ಲಿ ಕೂಡ ಸಿಗುವುದಿಲ್ಲಾ. ಸೇವೆಯೆ ಮೂಲ ಮಂತ್ರವಾಗಿ ಸೇವೆ ಸಲ್ಲಿಸುತ್ತಿರುವ ಅಂತರಾಷ್ಟ್ರಿಯ ಲಯನ್ಸ್ ಸಂಸ್ಥೆ ವಿಶ್ವದಲ್ಲಿ ಈ ವರ್ಷ ತನ್ನ ಸ್ಥಾಪನೆಯ ನೂರನೆ ವರ್ಷ ಆಚರಣೆ ಆಚರಿಸುತ್ತಿದೆ, ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಸ್ಥೆಯಿಂದ ಸಿಗುವದು ನಿಶ್ಚಿತ ಎಂದು ಎಂ.ಜೆ.ಎಫ. ಲಯನ್ಸ್ ಡಿ-317-ಬಿನ ಪ್ರಥಮ ಜಿಲ್ಲಾ ಪ್ರಾಂತಪಾಲೆ ಮೊನಿಕಾ ಸಾವಂತ ನುಡಿದರು. ಅವರು ನಗರದ … [Read more...] about ಅಂಬಿಕಾನಗರ-ದಾಂಡೇಲಿ ಲಯನ್ಸ್ ಕ್ಲಬ್ ಕಾರ್ಯಗಳÀ ಬಗ್ಗೆ ಶ್ಲಾಘನೆ
ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ
ಕಾರವಾರ: ಕಣ್ಣಿಗೆ ಕಪ್ಪುಪಟ್ಟಿ ಕಟ್ಟಿಕೊಂಡು ಹಿಮ್ಮುಖವಾಗಿ ಲಿಂಬೋ ಸ್ಕೇಟಿಂಗ್ ಮಾಡುವ ಮೂಲಕ ಕೈಗಾದ ಐದು ವರ್ಷದ ಬಾಲಕಿ ಪ್ರಿಯದರ್ಶಿನಿ ಎಂ. ಹಿರೇಮಠ ಎಲ್ಲರ ಮೆಚ್ಚುಗೆಗೆ ಕಾರಣರಾದರು.ಬುಧವಾರ ಕೈಗಾದ ವಸತಿ ಸಂಕೀರ್ಣದ ಸ್ಕೇಟಿಂಗ್ ರಿಂಕ್ನಲ್ಲಿ ಹಮ್ಮಿಕೊಂಡಿದ್ದ ವಿಶೇಷ ಪ್ರದರ್ಶನದಲ್ಲಿ ಪ್ರಿಯದರ್ಶಿನಿ ಈ ಸಾಧನೆ ಮಾಡಿದಳು. 50 ಮೀಟರ್ಸ್ ದೂರದವರೆಗೆ ನೆಲದಿಂದ 6.50 ಇಂಚು ಎತ್ತರದಲ್ಲಿ ಒಟ್ಟು 40 ಬಾರ್ಗಳನ್ನು ಅಡ್ಡಲಾಗಿ ಇಡಲಾಗಿತ್ತು. ಈ ಬಾರ್ಗಳ … [Read more...] about ಲಿಮ್ಕಾ ದಾಖಲೆಯತ್ತ ೫ ವರ್ಷದ ಬಾಲಕಿ ಪ್ರಿಯದರ್ಶಿನಿ
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು
ಹೊನ್ನಾವರ:`ಬದುಕಿನಲ್ಲಿ ಸಹಿಸಲಾಗದ ಅಪಮಾನ, ನೋವುಗಳನ್ನು ಅನುಭವಿಸಿದರೂ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾಜಕ್ಕೆ ನೈತಿಕತೆಯ ಶಿಕ್ಷಣ ಕೊಟ್ಟು ಅಜರಾಮರರಾಗಿದ್ದಾರೆ' ಎಂದು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಹೇಳಿದರು. ಪಟ್ಟಣದ ಸೋಶಿಯಲ್ ಕ್ಲಬ್ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕ ಆಶ್ರಯದಲ್ಲಿ ಶುಕ್ರವಾರ ನಡೆದ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ … [Read more...] about ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜನ್ಮದಿನೋತ್ಸವ ಸಮಾರಂಭವನ್ನು ನಿವೃತ್ತ ಸಿಪಿಐ, ದಲಿತ ಮುಖಂಡ ಎನ್.ಆರ್.ಮುಕ್ರಿ ಉದ್ಘಾಟಿಸಿ ಮಾತನಾಡಿದರು