“ಕ್ಷಯ ರೋಗ ನಿರ್ಮೂಲನೆಗೆ ಆರೋಗ್ಯ ಇಲಾಖೆ ಸಾಕಷ್ಟು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಹಾಕಿಕೊಂಡಿದ್ದು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂಧಿಗಳು ಕ್ಷಯ ರೋಗ ನಿರ್ಮೂಲನೆ ಮಾಡಲು ಪಣ ಪಣ ತೊಟ್ಟಿದ್ದಾರೆ. ಅವರ ಪ್ರಯತ್ನಕ್ಕೆ ಸಾರ್ವಜನಿಕರಾಗಿ ನಾವು ಸಹ ಕೈ ಜೋಡಿಸಬೇಕಿದೆ. ಆಗ ಮಾತ್ರ ಕ್ಷಯ ರೋಗ ನಿರ್ಮೂಲನೆ ಮಾಡಲು ಸಾದ್ಯ” ಎಂದು ಪಟ್ಟಣ ಪಂಚಾಯತ ಅಧ್ಯಕ್ಷರಾದ ಶಿವರಾಜ್ ಮೇಸ್ತ ಹೇಳಿದ್ದರು.ಅವರು ಆರೋಗ್ಯ ಇಲಾಖೆ ವತಿಯಿಂದ ವಿಶ್ವ ಕ್ಷಯ ರೋಗ … [Read more...] about ಕ್ಷಯ ರೋಗ ನಿರ್ಮೂಲನೆಯಲ್ಲಿ ಸಾರ್ವಜನಿಕರ ಪಾತ್ರ ಮುಖ್ಯ;ಶಿವರಾಜ್ ಮೇಸ್ತ