ಹಳಿಯಾಳ :- ಕ್ಷುಲ್ಲಕ ಕಾರಣಕ್ಕೆ ಮನನೊಂದು ಮೇಕ್ಯಾನಿಕಲ್ ವೃತ್ತಿ ಮಾಡುತ್ತಿದ್ದ ಪಟ್ಟಣದ ಯುವಕನೊರ್ವ ತಮ್ಮ ಮನೆಯ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮಂಜುನಾಥ ಮಾರುತಿ ಸೊಲ್ಲಾಪುರಿ(27) ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾನೆ. ಪಟ್ಟಣದ ಯಲ್ಲಾಪುರ ನಾಕಾದಲ್ಲಿರುವ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸಿಸುತ್ತಿದ್ದ ಇವನು ಕಳೆದ ಕೆಲವು ದಿನಗಳಿಂದ ಏನನ್ನು ತಿನ್ನಲು, ಊಟ ಮಾಡಲು ಸೇರುತ್ತಿಲ್ಲ ಅಲ್ಲದೇ ತಾನು ಸಪೂರ … [Read more...] about ಕ್ಷುಲ್ಲಕ ಕಾರಣಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣು
ಕ್ಷುಲ್ಲಕ ಕಾರಣ
ಕ್ಷುಲ್ಲಕ ಕಾರಣ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಹಳಿಯಾಳ : - ತಾಯಿ ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೊರ್ವಳು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಶುಕ್ರವಾರ ಸಾಯಂಕಾಲ ಪಟ್ಟಣದಲ್ಲಿ ನಡೆದಿದೆ.ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಪವಿತ್ರಾ ಮೋಹನ ಪಾಟೀಲ್( ೧೫) ಮೃತ ವಿದ್ಯಾರ್ಥಿನಿಯಾಗಿದ್ದಾಳೆ.ತಾಯಿ ಲಲಿತಾ ಶಿಕ್ಷಣಕ್ಕೆ ಸಂಬಧಿಸಿದ ವಿಷಯದಲ್ಲಿ ಹಾಗೂ ಶಾಲೆಗೆ ಸರಿಯಾಗಿ ಹೊಗುವಂತೆ ಬೈದು … [Read more...] about ಕ್ಷುಲ್ಲಕ ಕಾರಣ ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಶರಾವತಿ ಸರ್ಕಲ್ ಬಳಿ ಅನ್ಯಕೋಮಿನವರ ಬೈಕ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿತ್ತು. ನಂತರ ಮಾತಿನ ಚಕಮಕಿ ನಡೆದು ನಂತರ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ ಎರಡು ಕೋಮಿನವರ ನಡುವೆ ತಡರಾತ್ರಿ ಘರ್ಷಣೆ ಉಂಟಾಯಿತು. ತಡರಾತ್ರಿ ಎರಡು ಕೋಮಿನ 43 ಜನರನ್ನು ಬಂಧಿಸಲಾಗಿದೆ. ಈ ಘಟನೆಯ ಹಿನ್ನಲೆ ಪಟ್ಟಣದ … [Read more...] about ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳ;ಉದ್ವಿಗ್ನ ಪರಿಸ್ಥಿತಿ
ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಹೊನ್ನಾವರ: ಪಟ್ಟಣದ ಬಸ್ ನಿಲ್ದಾಣದ ಬಳಿ ಇರುವ ಟೇಂಪೋ-ಆಟೋರಿಕ್ಷಾ ಸ್ಟ್ಯಾಂಡ್ ಬಳಿ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಕ್ಷುಲ್ಲಕ ಕಾರಣಕ್ಕೆ ಉಂಟಾದ ಜಗಳವು ಒಮ್ಮಲೆ ಕಲ್ಲು, ಬಾಟಲಿ ತೂರಾಟ ನಡೆದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಕಮಟೇಹಿತ್ಲದ ನರಸಿಂಹ ಮೇಸ್ತ ತೀವೃ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶರತ್ ಮಹಾಲೆ ಎಂಬುವವರು ತಮ್ಮ ಹೇರ ಕಟಿಂಗ್ ಶಾಪ್ ಬಂದ್ ಮಾಡಿ ಅದೇ ಮಾರ್ಗದಲ್ಲಿ ನಡೆದು ಹೋಗುತ್ತಿರುವಾಗ ಅವರಿಗೆ ಪೆಟ್ಟು ಬಿದ್ದು … [Read more...] about ಕಲ್ಲು, ಬಾಟಲಿ ತೂರಾಟ;ಉದ್ವಿಗ್ನ ಪರಿಸ್ಥಿತಿ
ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಕೊಲೆ; ಆರೋಪಿ ಬಂಧನ
ಹೊನ್ನಾವರ:ಪಟ್ಟಣದ ಪ್ರಮಿಳಾ ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಗುರುವಾರ ಗ್ರಾಹಕ ಮಂಜುನಾಥ ಚಂದ್ರ ನಾಯಕ ಮೇಲೆ ಹಲ್ಲೆ ನಡಸಿ ಕೊಲೆಗ್ಯೆದ ಪ್ರಕರಣಕ್ಕೆ ಸಂಬಂಧಿಸಿ ಪೋಲಿಸರು ಆರೋಪಿಯನ್ನು ಬಂಧಿಸಿದ್ದಾರೆ, ಆದರೆ ತಮ್ಮ ಬಾರ್ ನೆಲ್ಲೇ ಬಾರ್ ಮಾಲೀಕರರಾಗಲಿ ಇಲ್ಲವೇ ಕೆಲಸವದರಾಗಲಿ ಪೋಲಿಸರಿಗೆ ಕೊಲೆ ಬಗ್ಗೆ ಮಾಹಿತಿ ನೀಡದೇ ನಿರ್ಲಕ್ಷಿಸಿದ್ದು ಅದನ್ನು ಗಮನಿಸಿದರೆ ಈ ಕೊಲೆಯಲ್ಲಿ ಬಾರ್ ಮಾಲೀಕನ ಹಾಗೂ ಕೆಲಸಗಾರ ಪಾತ್ತವಿದೆಯೋ ಎನ್ನುವುದು ತನಿಖೆ ಯಿಂದ ಹೊರ … [Read more...] about ಬಾರ್ ಎಂಡ್ ರೆಸ್ಟೋರೆಂಟ್ನಲ್ಲಿ ಕೊಲೆ; ಆರೋಪಿ ಬಂಧನ