ಹೊನ್ನಾವರ ; ಕಳೆದ ಡಿ. 6 ರಂದು ಕರ್ನಾಟಕ ಸರ್ಕಾರದ ಅಂದಿನ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದರಾಮಯ್ಯನವರು ಶಂಕುಸ್ಫಾಪನೆ ನೆರವೇರಿಸಿದ ಕುಮಟಾ- ಹೊನ್ನಾವರ ಕ್ಷೇತ್ರದ ಮಹಾತ್ವಾಕಾಂಕ್ಷೆ ಯೇಜನೆಗಳಲ್ಲೊಂದಾದ ಶರಾವತಿ ನದಿಯಿಂದ ಹೊನ್ನಾವರ ಪಟ್ಟಣ ಮತ್ತು 9 ಗ್ರಾಮ ಪಂಚಾಯತಿಗಳಿಗೆ ನೀರು ಪೂರೈಸುವ ಅಂದಾಜು ರೂಪಾಯಿ 122ಕೋಟಿ ಅನುದಾನದ “ಶರಾವತಿ ಕುಡಿಯುವ ನೀರಿನ ಯೋಜನೆ”ಯನ್ನು ಶೀಘ್ರ ಆರಂಭಿಸುವ ಕುರಿತು ಕುಮಟಾ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕಿÀ ಶ್ರೀಮತಿ ಶಾರದಾ ಮೋಹನ್ … [Read more...] about “ಶರಾವತಿ ಕುಡಿಯುವ ನೀರಿನ ಯೋಜನೆ “ ಸಚಿವ ಖಾದರವರನ್ನು ಬೇಟಿಯಾದ ಶಾರದಾ ಶೆಟ್ಟಿ
ಕ್ಷೇತ್ರದ
ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ