ಹೊನ್ನಾವರ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮುಗ್ವಾ ವಲಯದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆಯಿತುಉದ್ಘಾಟನೆಯನ್ನು ಕೆ.ಎಸ್.ಹೆಗಡೆ, ಉಪನ್ಯಾಸಕರು ನೇರವೇರಿಸಿ ಮಾತನಾಡಿ ಗಾಂಧೀಜಿ ಕಂಡ ಗ್ರಾಮಾಭೀವೃದ್ದಿಯ ಕನಸನ್ನು ನನಸು ಮಾಡಲು ಶ್ರಮ ವಹಿಸುತ್ತಿರುವ ಕೆಲಸ ಈ ಗ್ರಾಂಆಭಿವೃದ್ದಿ ಯೋಜನೆ ಮಾಡುತ್ತಿದ್ದು ನಮ್ಮ ದೇಶದಲ್ಲಿಯೇ ಅತ್ಯುತ್ತಮ ಸಂಘಟನೆಯಾಗಿದೆ. ರಾಜಕಾರಣ ಗಳು ರಾಮರಾಜ್ಯದ … [Read more...] about ಮುಗ್ವಾ ಸುಬ್ರಹ್ಮಣ್ಯದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ
ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ,48 ಹಿರಿಯ ನಾಗರಿಕರನ್ನು ಗುರುತಿಸಿ ಸನ್ಮಾನ
ಹೊನ್ನಾವರ ,ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವತಿಯಿಂದ ಹಿರಿಯ ನಾಗರಿಕರಿರನ್ನು ಗುರುತಿಸಿ ಗೌರವಿಸುವ ಮೂಲಕ ಅವರ ಸೇವೆಯನ್ನು ಸ್ಮರಿಸುವ ವಿನೂತನ ಕಾರ್ಯಕ್ರಮ ಗೇರುಸೊಪ್ಪಾದ ಗುತ್ತಿಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ, ಗುತ್ತಿಕನ್ನಿಕಾಪರಮೇಶ್ವರಿ ಜ್ಞಾನವಿಕಾಸ ಕೇಂದ್ರ ಗೇರುಸೊಪ್ಪಾ, ಗುತ್ತಿಕನ್ನಿಕಾ ದೇವಾಲಯದ … [Read more...] about ವಿಶ್ವ ಹಿರಿಯ ನಾಗರಿಕರ ದಿನಾಚರಣೆಯ ಪ್ರಯುಕ್ತ ,48 ಹಿರಿಯ ನಾಗರಿಕರನ್ನು ಗುರುತಿಸಿ ಸನ್ಮಾನ