• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ

ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ‌ ಜಾಥಾ

May 29, 2019 by Yogaraj SK Leave a Comment

SHALA DAKHALATI ANDOLANA - nama nade shale kade beo office jatha

ಹಳಿಯಾಳ ;- ಯಾವೊಂದು ಮಗುವು ಶಿಕ್ಷಣದಿಂದ ದೂರ ಉಳಿಯದಂತೆ ಹಾಗೂ ವಂಚಿತವಾಗದಂತೆ ನಿಗಾವಹಿಸುವುದು ಸಮಾಜದ ಎಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಹಳಿಯಾಳ ತಹಶೀಲದಾರ ಶಿವಾನಂದ ಉಳ್ಳೇಗಡ್ಡಿ ಅಭಿಪ್ರಾಯಪಟ್ಟರು. ಸಮಗ್ರ ಶಿಕ್ಷಣ ಅಭಿಯಾನ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರಗಳ ಸಹಯೋಗದಲ್ಲಿ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ದಾಖಲಾತಿ ಆಂದೋಲನ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ ಕಾರ್ಯಕ್ರಮ 2019-20 ಜಾಥಾಕ್ಕೆ … [Read more...] about ಹಳಿಯಾಳದಲ್ಲಿ ನಡೆದ ವಿಶೇಷ ಹಾಗೂ ಸಾಮಾನ್ಯ ದಾಖಲಾತಿ ಆಂದೋಲನ‌ ಜಾಥಾ

ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

September 27, 2018 by Gaju Gokarna Leave a Comment

ಹೊನ್ನಾವರ: ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹೊನ್ನಾವರ ವತಿಯಿಂದ ವಿಷೇಶ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಪಟ್ಟಣದ ಮೂಡಗಣಪತಿ ಸಬಾಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ ಪ.ಪಂ ಅಧ್ಯಕ್ಷೆ ರಾಜಶ್ರೀ ನಾಯ್ಕ ಮಾತನಾಡಿ ಸರ್ಕಾರವು ಇಲಾಖೆಗಳ ಮೂಲಕ ನಡೆಸುವಂತಹ ಇಂತಹ ವೈದ್ಯಕೀಯ ಶಿಬಿರಗಳಲ್ಲಿ ತಂದೆ-ತಾಯಂದಿರು ವಿಷೇಶ … [Read more...] about ಮೂಡಗಣಪತಿ ಸಬಾಭವನದಲ್ಲಿ ನಡೆದ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ

September 18, 2018 by Vishwanath Shetty Leave a Comment

ಹೊನ್ನಾವರ: “ಮಕ್ಕಳು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ದೈಹಿಕವಾಗಿ ಸದೃಡವಾಗಬೇಕಾದರೆ ಕ್ರೀಡೆ ಮೂಲಮಂತ್ರ” ಎಂದು ತಾಲೂಕಾ ಪಂಚಾಯತ್ ಅಧ್ಯಕ್ಷ ಉಲ್ಲಾಸ ನಾಯ್ಕ ಅಭಿಪ್ರಾಯಿಸಿದರು. ಜಿಲ್ಲಾಪಂಚಾಯತ್ ಉತ್ತರ ಕನ್ನಡ,ಸಾರ್ವಜನಿಕ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹೊನ್ನಾವರ ಹಾಗೂ ಹೆರಂಗಡಿ,ನಾಗಂತೂರ,ಉಪ್ಪೋಣಿ, ಮಾಗೋಡ ಕ್ಲಸ್ಟರಿನ ಪ್ರಾಥಮಿಕ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆ ಶ್ರೀ ಸಿದ್ದಿವಿನಾಯಕ … [Read more...] about ಮಕ್ಕಳಿಗೆ ಶಿಕ್ಷಣ ಎಷ್ಟು ಮುಖ್ಯವೋ ಕ್ರೀಡೆಯು ಅಷ್ಟೆ ಮುಖ್ಯ ;ಶ್ರೀ ವಿಷ್ಣು ಶಾಸ್ತ್ರೀ

ಹಳಿಯಾಳ ಪುರಸಭೆ ಚುನಾವಣೆ , ಘೋಟ್ನೇಕರ ರಿಂದ ಮತದಾನ

August 31, 2018 by Yogaraj SK Leave a Comment

ಹಳಿಯಾಳ:-ಸಂಗೋಳ್ಳಿ ರಾಯಣ್ಣ ವೃತ್ತದ ಬಳಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿಯ ವಾರ್ಡ ನಂ.2ರ ಮತಗಟ್ಟೆ ಸಂಖ್ಯೆ-2 ರಲ್ಲಿ ಉ.ಕ. ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ತಮ್ಮ ಪರಿವಾರದೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಮತದಾನದ ಬಳಿಕ ಮಾತನಾಡಿದ ಘೋಟ್ನೇಕರ ಹಳಿಯಾಳ ಪುರಸಭೆ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಇಲ್ಲಿ ಕಾಂಗ್ರೇಸ್ ಪಕ್ಷ 23 ವಾರ್ಡಗಳಲ್ಲಿ ಜಯಭೇರಿ ದಾಖಲಿಸಿ ಇತಿಹಾಸ ಸೃಷ್ಠಿಸಲಿದೆ. ಹಳಿಯಾಳವನ್ನು ಮಾದರಿ ಪಟ್ಟಣ … [Read more...] about ಹಳಿಯಾಳ ಪುರಸಭೆ ಚುನಾವಣೆ , ಘೋಟ್ನೇಕರ ರಿಂದ ಮತದಾನ

ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ

February 5, 2018 by Sachin Hegde Leave a Comment

ಜಿಲ್ಲಾ ಪಂಚಾಯತ ಉ.ಕ., ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕುಮಟಾ ಮತ್ತು ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವರ ಆಶ್ರಯದಲ್ಲಿ ಗೋಕರ್ಣದ ಸಾಣೆಕಟ್ಟೆಯ ಸರಕಾರಿ ಹಿರಿಯ ಪಾಥಮಿಕ ಶಾಲೆಯ ವಾರ್ಷಿಕೋತ್ಸವವನ್ನು 02/02/18 ರಂದು ಹೆರವಟ್ಟಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಶಾಸಕರು ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಶ್ರೀಮತಿ ಶಾರದಾ ಶೆಟ್ಟಿ ಅವರು ಉದ್ಘಾಟಿಸಿದರು. ನಂತರ … [Read more...] about ವಾರ್ಷಿಕ ಸ್ನೇಹ ಸಮ್ಮೇಳನಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರುವ ವೇದಿಕೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar