ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕ್ಷೇತ್ರ
ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್
ಕಾರವಾರ: ಕಳೆದ ನಾಲ್ಕು ವರ್ಷದ ಅವದಿಯಲ್ಲಿ ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಅಭಿವೃದ್ದಿ ಕಾಮಗಾರಿಗಳಿಗಾಗಿ ಕೋಟಿಗಟ್ಟಲೆ ಹಣ ಬಿಡುಗಡೆಯಾಗಿದ್ದು ಭವಿಷ್ಯದಲ್ಲಿ ಕ್ಷೇತ್ರದ ಬೆಳವಣಿಗೆ ನಡೆಯಲಿದೆ ಎಂದು ಹೇಳಿದರು. ಒಂದು ವರ್ಷದ ಅವದಿಯಲ್ಲಿ ವಿವಿಧ ಇಲಾಖೆಗಳಿಂದ ಕ್ಷೇತ್ರಕ್ಕೆ 150 ಕೋಟಿ ಅನುದಾನ ಬಂದಿದೆ. ನಮ್ಮ ಗ್ರಾಮ ನಮ್ಮ ರಸ್ತೆ … [Read more...] about ಕಾರವಾರ-ಅಂಕೋಲಾ ವಿದಾನಸಭಾ ಕ್ಷೇತ್ರವನ್ನು ಅಭಿವೃದ್ದಿಯತ್ತ ಕೊಂಡೊಯ್ದಿರುವದಾಗಿ, ಶಾಸಕ ಸತೀಶ್ ಸೈಲ್
*ಬದ್ರಿನಾಥ ಗುಡ್ಡ ಕುಸಿತ ಕಣ್ಣಾರೆ ಕಂಡ* ಗೋಕರ್ಣದ ಮೂರು ಕುಟುಂಬ*
ಗೋಕರ್ಣದಿಂದ ಮೂರು ಕುಟುಂಬ ಉತ್ತರದ ಕೇದಾರ ಬದ್ರಿ ಹರಿದ್ವಾರ ಕೈಲಾಸನಾಥ ಪರ್ವತ ಕ್ಷೇತ್ರಗಳಿಗೆ ಯಾತ್ರೆಗೆ ತೆರಳಿದ್ದು ಸುರಕ್ಷಿತವಾಗಿ ಗೋಕರ್ಣಕ್ಕೆ ಬರಲು ನವದೆಹಲಿಗೆ ತಲುಪಿದ ಸುದ್ದಿ ತಿಳಿದು ಬಂದಿದೆ. ಬದರಿನಾಥದಲ್ಲಿ ವಿಹಂಗಮ ತಾಣ ವೀಕ್ಷಿಸಿ ನಂತರದ ಕೈಲಾಸನಾಥನ ಸನ್ನಿಧಿಗೆ ಸಾಗಲು ಕಡಿದಾದ ಬೆಟ್ಟದ ದಾರಿ ಸಾಗುವಾಗ ಗೋಕರ್ಣದ ಯಾತ್ರಿಕರು ಸಾಗುವ ಸ್ಥಳದಿಂದ ಕೇವಲ 50 ಮೀಟರ್ ಸಮೀಪ ಗುಡ್ಡ ಕುಸಿದು 150 ಮೀಟರ್ ಪ್ರಪಾತಕ್ಕೆ ದೊಡ್ಡ ದೊಡ್ಡ ಕಲ್ಲುಬಂಡೆ ಬಿದ್ದ ದೃಷ್ಯ … [Read more...] about *ಬದ್ರಿನಾಥ ಗುಡ್ಡ ಕುಸಿತ ಕಣ್ಣಾರೆ ಕಂಡ* ಗೋಕರ್ಣದ ಮೂರು ಕುಟುಂಬ*
ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ದಾಂಡೇಲಿ :ಹಳಿಯಾಳ-ಜೊಯಿಡಾ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೇಸ್ ಘಟಕದ ಕ್ಷೇತ್ರಾಧ್ಯಕ್ಷರಾಗಿ ನಗರದ ಯುವ ಮುಖಂಡ ರಾಜೇಶ ರುದ್ರಪಾಟಿ ಚುನಾಯಿತರಾಗಿದ್ದಾರೆ. ಇತ್ತೀಚೆಗೆ ನಡೆದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ರಾಜೇಶ್ ರುದ್ರಪಾಟಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಯುವ ಕಾಂಗ್ರೆಸ್ಸಿನ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಯಾದ ರಾಜೇಶ ರುದ್ರಪಾಟಿಯವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ ತಂಗಳ, ನಗರ ಸಭೆಯ ಅಧ್ಯಕ್ಷ ಎನ್.ಜಿ.ಸಾಳೊಂಕೆ, ಉಪಾಧ್ಯಕ್ಷ ಅಷ್ಪಾಕ … [Read more...] about ಯುವ ಕಾಂಗ್ರೇಸ್ ಕ್ಷೇತ್ರಾಧ್ಯಕ್ಷರಾಗಿ ರಾಜೇಶ ರುದ್ರಪಾಟಿ
ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ್ಯಾಂಕ್
ಹೊನ್ನಾವರ:ಇಲ್ಲಿಯ ನ್ಯೂ ಇಂಗ್ಲಿಷ್ ಸ್ಕೂಲ್ನ ಆಂಗ್ಲ ಮಾಂಧ್ಯಮ ವಿದ್ಯಾರ್ಥಿನಿ ವಿನಯ ಅಶೋಕ ನಾಯ್ಕ ಈಕೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 99.4 ಅಂಕ ಪಡೆದು ರಾಜ್ಯಕ್ಕೆ 7ನೇ ರ್ಯಾಂಕ್ ಪಡೆಯುವುದರ ಮೂಲಕ ಜಿಲ್ಲೆಗೆ ಅಭಿಮಾನ ಮೂಡಿಸಿದ್ದಾಳೆ. ಕುಮಟಾ ತಾಲೂಕಿನ ಹೊಳೆಗದ್ದೆಯ ಶಿಕ್ಷಕ ದಂಪತಿ ಅಶೋಕ ನಾಯ್ಕ ಹಾಗೂ ಭಾರತಿ ನಾಯ್ಕ ಅವರ ಮಗಳಾದ ಈಕೆ ತಾನು ನರಶಾಸ್ತ್ರದಲ್ಲಿ ಸಂಸೋಧನೆ ಮಾಡಬೇಕೆಂದು ಆಸೆ ಪಟ್ಟಿರುವುದಾಗಿ ತಿಳಿಸಿದ್ದಾಳೆ. ಇವಳ ಸಾಧನೆಗೆ ಹೊನ್ನಾವರ … [Read more...] about ಎಸ್.ಎಸ್.ಎಲ್.ಸಿ. : ವಿನಯಾ ನಾಯ್ಕ ರಾಜ್ಯಕ್ಕೆ 7ನೇ ರ್ಯಾಂಕ್