• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಖಂಡಿಸಿ

ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.

March 9, 2019 by Yogaraj SK Leave a Comment

ದಾಂಡೇಲಿ :- ಸಿದ್ದರಾಮಯ್ಯನವರ ತಿಲಕ ಇಟ್ಟವರನ್ನು ಕಂಡರೆ ಭಯವಾಗುತ್ತದೆ ಎಂಬ ಹೇಳಿಕೆ ಹಾಗೂ ನರೇಂದ್ರ ಮೋದಿ ಅವರನ್ನು ಗುಂಡಿಟ್ಟು ಕೋಲ್ಲಬೇಕು ಎಂದು ಬೇಜವಾಬ್ದಾರಿ ತನದ ಹೇಳಿಕೆ ನಿಡಿದ ಸಾಗರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹೇಳಿಕೆಯನ್ನು ಖಂಡಿಸಿ ದಾಂಡೇಲಿ ನಗರದ ಅಟಲ್ ಅಭಿಮಾನಿ ಸಂಘಟನೆ ಹಾಗೂ ಭಜರಂಗದಳ ವತಿಯಿಂದ ದಾಂಡೇಲಿ ನಗರದ ಬಸ್ ನಿಲ್ದಾಣದ ಎದುರುಗಡೆ  ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅಟಲ್ ಅಭಿಮಾನಿ ಸಂಘಟನೆಯ ಅಧ್ಯಕ್ಷ ವಿಷ್ಣು … [Read more...] about ಸಿದ್ದರಾಮಯ್ಯನವರ ಹಿಂದು ವೀರೋಧಿ ಹೇಳಿಕೆ ಖಂಡಿಸಿ ದಾಂಡೇಲಿಯಲ್ಲಿ ಪ್ರತಿಭಟನೆ.

ರಾಜ್ಯ ಸರ್ಕಾರದ ವಿರುದ್ದ‌ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ

November 22, 2018 by Yogaraj SK Leave a Comment

ಕಾರವಾರ: - ರಾಜ್ಯ ಸರಕಾರದ ರೈತ ವಿರೋಧಿ ನೀತಿ ಹಾಗೂ ರೈತ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ   ಗುರುವಾರ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.ಕಾರವಾರದ ಭಾರತೀಯ ಜನತಾ ಪಕ್ಷದ ಕಛೇರಿಯಿಂದ ಆರಂಭವಾದ  ಪ್ರತಿಭಟನಾ ಮೇರವಣಿಗೆ   ಜಿಲ್ಲಾಧಿಕಾರಿಗಳ ಕಛೇರಿಗೆ ತಲುಪಿ ಸರ್ಕಾರದ‌ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು. ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ರೈತರ ಸಮಸ್ಯೆಗೆ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳು ಸೂಕ್ತ ಪರಿಹಾರ … [Read more...] about ರಾಜ್ಯ ಸರ್ಕಾರದ ವಿರುದ್ದ‌ ಜಿಲ್ಲಾಕೇಂದ್ರ ಕಾರವಾರದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ – ಸರ್ಕಾರದ ವಿರುದ್ದ ಕಿಡಿ ಕಾರಿದ – ಶಾಸಕಿ ರೂಪಾಲಿ ನಾಯ್ಕ

ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ

March 3, 2018 by Gaju Gokarna Leave a Comment

ಹೊನ್ನಾವರ:ರಾಜ್ಯಾದ್ಯಂತ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಮಾರ್ಚ 4 ರಂದು ತಾಲೂಕಿನಲ್ಲಿ ಪಾದಯಾತ್ರೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ಸುಬ್ರಾಯ ನಾಯ್ಕ ಹೇಳಿದರು.ಪಟ್ಟಣದಲ್ಲಿ  ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 10 ಗಂಟೆಗೆ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಪಟ್ಟಣದ ಶರಾವತಿ ಸರ್ಕಲ್ ಬ್ರಹತ್ ಶೋಭಾಯಾತ್ರೆ ಆರಂಭವಾಗಲಿದ್ದು, … [Read more...] about ಹಿಂದೂ ಕಾರ್ಯಕರ್ತರ ಕಗ್ಗೊಲೆಯನ್ನು ಖಂಡಿಸಿ ಜನಸುರಕ್ಷಾ ಯಾತ್ರೆ

ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್

December 16, 2017 by Sachin Hegde Leave a Comment

ಹಳಿಯಾಳ : ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್, ಭಜರಂಗದಳ, ಹಿಂದೂ ಜಾಗರಣ ವೇದಿಕೆಯವರು ದಿ.16 ಶನಿವಾರ ಬಂದ್ ಕರೆ ನೀಡಿ ಮತ್ತೇ ದಿ.15ರ ರಾತ್ರಿ ಬಂದ್ ಕರೆಯನ್ನು ಮುಂದಕ್ಕೆ ಹಾಕಿರುವುದಾಗಿ ಮುಖಂಡರು ತಿಳಿಸಿದ್ದರೂ ಸಹಿತ  ಹಳಿಯಾಳದಲ್ಲಿ ಶನಿವಾರ ಬಹುತೇಕ ಅಂಗಡಿ, ವಾಣಿಜ್ಯ ಮಳಿಗೆಗಳು ಮುಚ್ಚಿದ್ದು ಭಾಗಶಃ ಹಳಿಯಾಳ ಬಂದ್ ಆಗಿತ್ತು.  ಹಳಿಯಾಳದಲ್ಲಿ ಯಾವುದೇ ಸಂಘಟನೆಗಳೇ ಇರಲಿ ಬಂದ್ ಕರೆ ನೀಡಿದರೇ ಸಾರ್ವಜನೀಕರು ಸಹಕಾರ ನೀಡುವುದು ಹಿಂದಿನಿಂದಲೂ … [Read more...] about ಪರೇಶ್ ಮೇಸ್ತ ಕೊಲೆಯನ್ನು ಖಂಡಿಸಿ, ಭಾಗಶಃ ಹಳಿಯಾಳ ಬಂದ್

ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ

October 12, 2017 by Sachin Hegde Leave a Comment

ಕಾರವಾರ:ಕೆಸಲ್ ಎಕ್ಸ್‍ಪೋಟ್ರ್ಸ್ ಪ್ರೈ.ಲಿ. ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರನ್ನು ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ ಕಾರ್ಮಿಕರು ಹಾಗೂ ಅವರ ಕುಟುಂಬದವರು ಬೈತಖೋಲ್ ಬಳಿ ಇರುವ ಕಂಪೆನಿ ಗೇಟ್ ಎದುರು ಬುಧವಾರ ಪ್ರತಿಭಟನೆ ನಡೆಸಿದರು. ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರಿಗೆ ಕೆಲ ದಿನಗಳ ಹಿಂದೆ ನೋಟಿಸ್ ನೀಡಿದ್ದ ಕಂಪೆನಿ ಈಗ ಮತ್ತೊಂದು ನೋಟಿಸ್ ನೀಡಿ ಕೆಲಸದಿಂದ ವಜಾ … [Read more...] about ಒಮ್ಮೆಲೆ ಕೆಲಸದಿಂದ ತೆಗೆದುಹಾಕಿರುವ ಕ್ರಮವನ್ನು ಖಂಡಿಸಿ;ಪ್ರತಿಭಟನೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar