• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಖರ್ವಾ

ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ

June 18, 2021 by Sachin Hegde Leave a Comment

ಹೊನ್ನಾವರ;ತಾಲೂಕಿನಲ್ಲಿ ಗುರುವಾರ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದಾಗಿ ತಾಲೂಕಿನ ಗುಂಡಬಾಳ ನದಿಯಲ್ಲಿ ಪ್ರವಾಹ ಭೀತಿ ಎದುರಾಗಿದೆ .ಜೂನ್ ಎರಡನೇ ವಾರದಲ್ಲಿ ಇತ್ತೀಚಿನ ವರ್ಷದಲ್ಲಿ ನದಿ ಭರ್ತಿಯಾಗಿ ನೆರೆ ಭೀತಿ ಎದುರಾಗಿರುವುದು ಆತಂಕ ಮೂಡಿಸಿದೆ ಇನ್ನೂ  ಎರಡು ದಿನ ಮಳೆ, ಮುಂದುವರೆಯುವ ಸಾಧ್ಯತೆ ಇರುದ ರಿಂದ ತಗ್ಗು ಪ್ರದೇಶದ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಗುಂಡಬಾಳ, ಚಿಕ್ಕ ನ ಕೋಡ್ ,ಕೆಂಚಗಾರ … [Read more...] about ಮುಂದುವರೆದ ವರುಣನ ಆರ್ಭಟ; ಗುಂಡಬಾಳ ನದಿ ತೀರದಲ್ಲಿ ಪ್ರವಾಹ ಭೀತಿ

ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ

September 25, 2020 by Vishwanath Shetty Leave a Comment

ಹೊನ್ನಾವರದಲ್ಲಿ ಇಂದು ಕರೊನಾ ಆರ್ಭಟಿಸಿದೆ. ತಾಲೂಕಿನಲ್ಲಿ ಇಂದು ಬರೊಬ್ಬರಿ 40 ಕೇಸ್ ದೃಢಪಟ್ಟಿದೆ. ಪಟ್ಟಣದಲ್ಲಿ 12, ಪ್ರಭಾತನಗರದಲ್ಲಿ 8, ಮಂಕಿಯಲ್ಲಿ 10, ಗುಣವಂತೆಯಲ್ಲಿ 4, ಕೆರೆಕೋಣ 5, ಗುಂಡಿಬೈಲ್, ಅಗ್ರಹಾರ, ಖರ್ವಾ, ಕರ್ಕಿ, ಚಿಕ್ಕನಕೋಡ, ಅಗ್ರಹಾರ ಮುಂತಾದ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದೆ.ಪಟ್ಟಣದ ಬಸ್ ಸ್ಟ್ಯಾಂಡ್ ಸಮೀಪದ 16 ವರ್ಷದ ಮಹಿಳೆ, 39 ವರ್ಷದ ಮಹಿಳೆ, 45 ವರ್ಷದ ಪುರುಷ, ತುಳಸಿ ನಗರದ 33 ವರ್ಷದ ಮಹಿಳೆ, ಪ್ರಭಾತನಗರದ 19 ವರ್ಷದ ಯುವಕ, 54 … [Read more...] about ಹೊನ್ನಾವರದಲ್ಲಿ ಕರೊನಾ ಆರ್ಭಟ ೪೦ಕ್ಕೂ ಅಧಿಕ ಪ್ರಕರಣ ಒಂದೇ ದಿನ ಪತ್ತೆ

ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ

February 28, 2019 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಖರ್ವಾ ಕೊಳಗದ್ದೆಯಲ್ಲಿ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆ ಖರ್ವಾ ಕೊಳಗದ್ದೆ ಇವರ ಆಶ್ರಯದಲ್ಲಿ 16ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಮತ್ತು ಸನ್ಮಾನ ಸಮಾರಂಭ ಕೊಳಗದ್ದೆಯ ಸಿದ್ದಿವಿನಾಯಕ ಪ್ರೌಢಶಾಲೆಯ ಆವಾರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಖರ್ವಾ ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು … [Read more...] about ತಂದೆ ತಾಯಂದಿರು ತಮ್ಮ ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸೂಕ್ತ ವೇದಿಕೆ ಒದಗಿಸಿಕೊಡಬೇಕು;ಗ್ರಾ.ಪಂ ಅಧ್ಯಕ್ಷ ಮಾಬ್ಲ ನಾಯ್ಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ

December 18, 2018 by Gaju Gokarna Leave a Comment

ಹೊನ್ನಾವರ: "ಮನುಷ್ಯನಾದವನು ದ್ವೇಶಿಸುವ ಗುಣವನ್ನು ಹೊಂದಬಾರದು ಸ್ವಾರ್ಥ ಬಿಟ್ಟು ಪ್ರೀತಿಸುವ ಗುಣವನ್ನು ಹೊಂದಬೇಕು ಈಮೂಲಕ ಸಮಾಜ ನಿರ್ಮಾಣಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ" ಎಂದು ಕೃಷ್ಣಮೂರ್ತಿ ಭಟ್ ಶಿವಾನಿ ಅಭಿಪ್ರಾಯಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ … [Read more...] about ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಂತಹ ಯೋಜನೆಗಳು ಜನರಿಗೆ ಉತ್ತಮ ಸಮಾಜ ನಿರ್ಮಾಣಕ್ಕೆ ಬದ್ದರಾಗಿಸುವ ಜೊತೆಗೆ ಬದುಕುವ ಕಲೆಯನ್ನು ರೂಪಿಸಿಕೊಟ್ಟಿದೆ;ಕೃಷ್ಣಮೂರ್ತಿ ಭಟ್ ಶಿವಾನಿ

ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ

July 16, 2018 by Gaju Gokarna Leave a Comment

ಹೊನ್ನಾವರ : ತಾಲೂಕಿನ ಕಾಸರಕೋಡ, ಮಾವಿನಕುರ್ವಾ, ಗುಂಡಬಾಳ, ಖರ್ವಾ ಹಾಗೂ ಗೇರುಸೊಪ್ಪಾ ಭಾಗದಲ್ಲಿ ದಿನದಲ್ಲಿ ಹೆಚ್ಚಿನ ಸಮಯ ವಿದ್ಯುತ್ ಪೂರೈಕೆÉ ಇಲ್ಲದಿರುವುದನ್ನು ಸಾರ್ವಜನಿಕರು ಶಾಸಕರ ಬಳಿ ತೊಡಿಕೊಂಡರು. ಈ ವಿದ್ಯುತ್ ಸಮಸ್ಯೆ ಕುರಿತು ಭಟ್ಕಳ-ಹೊನ್ನಾವರ ಶಾಸಕ ಸುನೀಲ ಬಿ.ನಾಯ್ಕ ಹೆಸ್ಕಾಂ ಹುಬ್ಬಳ್ಳಿ ವಿಭಾಗದ ಅಧಿಕಾರಿಯವರನ್ನು ಸಂಪರ್ಕಿಸಿ ಒಂದುವಾರದಲ್ಲಿ ಸಮಸ್ಯೆ ಬಗೆಹರಿಸುವಂತೆ ಗಡುವು ನೀಡಿ ಇಲ್ಲದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ … [Read more...] about ಹೊನ್ನಾವರದಲ್ಲಿ ಬಸ್ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕ ಸುನೀಲ ನಾಯ್ಕ ಅವರಿಗೆ ಮನವಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar