ಹೊನ್ನಾವರ:ನಮ್ಮ ಜಿಲ್ಲಾ ಸಮಿತಿಯವರು ನಿರ್ಣಯಿಸಿದಂತೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಭಟ್ಕಳ-ಹೊನ್ನಾವರ ವಿಧಾನ ಸಭಾ ಕ್ಷೇತ್ರದಲ್ಲಿ ನಮ್ಮದೇ ಸಮುದಾಯದವರಾದ ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ ಎಂದು ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ನಾವು … [Read more...] about ಮಂಕಾಳು ವೈದ್ಯ ಇವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದೆ. ಅವರನ್ನು ಗೆಲ್ಲಿಸಲು ನಾವು ಪಕ್ಷಾತೀತವಾಗಿ ಬೆಂಬಲಿಸುತ್ತೇವೆ; ಮೀನುಗಾರರ ಒಕ್ಕೂಟದ ಜಿಲ್ಲಾಧ್ಯಕ್ಷ ಸದಾನಂದ ಹರಿಕಂತ್ರ
ಖಾರ್ವಿ
ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ
ಹೊನ್ನಾವರ;ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿತೀರ್ಥ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ದಿವ್ಯ ಆರ್ಶೀವಾದಗಳಿಂದ ಆರಂಭವಾದ ಕೊಂಕಣಿಖಾರ್ವಿ ಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮ ಶೃಂಗೇರಿ ಗುರುಭವನದಲ್ಲಿ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚಿನ ಸಮಾಜ ಬಾಂಧವರು ಗುರುದರ್ಶನ ಪಡೆದರು. ಗುರುವಂದನೆ ಸ್ವೀಕರಿಸಿ ಆಶಿರ್ವಚನ ನೀಡಿದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು, ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶೀಷ್ಯರ ಹಿತ ಬಯಸುವವರೆ … [Read more...] about ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ
ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಹೊನ್ನಾವರ:ಶ್ರೀ ಮಾರಮ್ಮಾ ಯಾನೆ ದಂಡಿನ ದುರ್ಗಾದೇವಿ ದೇವಸ್ಥಾನ, ದುರ್ಗಾಕೇರಿ ಹಾಗೂ ಕೊಂಕಣ ಖಾರ್ವಿ ಸಮಾಜ ಗುರುದರ್ಶನ ಸಮಿತಿ ಆಶ್ರಯದಲ್ಲಿ ಶೃಂಗೇರಿ ಜಗದ್ಗುರು ಪೀಠದ ಮಾರ್ಗದರ್ಶನದಲ್ಲಿ ಹೊನ್ನಾವರ ತಾಲೂಕಿನ ಕೊಂಕಣಿ ಖಾರ್ವಿ ಸಮಾಜದವರು ಗುರುಪೂರ್ಣಿಮೆ ಉತ್ಸವವನ್ನು ಆಚರಿಸಿದರು. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಹಾಗೂ ತತ್ಕರ ಕಮಲ ಸಂಜಾತ ಶ್ರೀ ಶ್ರೀ ವಿಧು ಶೇಖರ ಭಾರತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ಧರ್ಮಾಧಿಕಾರಿ … [Read more...] about ಕೊಂಕಣ ಖಾರ್ವಿ ಸಮಾಜದಿಂದ ಗುರು ಪೂರ್ಣಿಮೆ ಆಚರಣೆ
ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ
ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ