ಕಾರವಾರ:ಬಾಲಮಂದಿರ ಪ್ರೌಢಶಾಲೆಯಲ್ಲಿ ಮೇ 21ರಂದು ಖಾಸಗಿ ಶಾಲಾ ಶಿಕ್ಷಕರ ನೇಮಕಾತಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರದ ಮುಖ್ಯಸ್ಥ ಗಣೇಶ ಮಾಂಡ್ರೆ ಹೇಳಿದರು. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ನೇಮಕಾತಿ ಕೇಂದ್ರ ಹಾಗೂ ಧಾರವಾಡದ ಉದ್ಯೋಗ ಸಮಯ ವಾರಪತ್ರಿಕೆ ಆಶ್ರಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಉದ್ಯೋಗ ಮೇಳ ಆಯೋಜಿಸಲಾಗಿದೆ. ರಾಜ್ಯದ ವಿವಿಧ ಭಾಗಗಳ ಖಾಸಗಿ … [Read more...] about ಉದ್ಯೋಗ ಮೇಳದ ಕುರಿತು ಸುದ್ದಿಗೊಷ್ಟಿ ನಡೆಸಿದ ಗಣೇಶ ಮಾಂಡ್ರೆ
ಖಾಲಿ
ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
ಭಟ್ಕಳ: ಮುರ್ಡೇಶ್ವರದಲ್ಲಿ ತೆರವು ಕಾರ್ಯಾಚರಣೆಯಿಂದ ನೆಲೆ ಕಳೆದು ಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸುವ ನಿಟ್ಟಿನಲ್ಲಿ ಮಂಗಳವಾರ ಶಾಸಕ ಮಂಕಾಳ ವೈದ್ಯ ಹಿರಿಯ ಅಧಿಕಾರಿಗಳೊಂದಿಗೆ 3 ತಾಸಿಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.ಇದಕ್ಕೂ ಮೊದಲು ಭಟ್ಕಳದ ಉಪ ವಿಭಾಗಾಧಿಕಾರಿ ಎಂ. ಎನ್ ಮಂಜು ನಾಥ್, ಜಿಲ್ಲಾಧಿಕಾರಿಯ ಸೂಚನೆ ಮೇರೆಗೆ ವಿವಿಧ ಇಲಾಖೆಯ ಅಧಿಕಾರಿ ಗಳೊಂದಿಗೆ ಕಡಲತೀರಕ್ಕೆ ತೆರಳಿ ಅಂಗಡಿ ಗಳನ್ನು ತೆರೆಯಲು ಗುರುತು ಹಾಕುವ ಕಾರ್ಯ ಆರಂಭಿಸಿದರು. ಆದರೆ … [Read more...] about ನೆಲೆ ಕಳೆದುಕೊಂಡ ಅಂಗಡಿಕಾರರಿಗೆ ಪುನರ್ವಸತಿ ಒದಗಿಸಲು ಚರ್ಚೆ
ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ದಾಂಡೇಲಿ :ಮೀತಿ ಮೀರಿ ನಡೆಯುತ್ತಿರುವ ಅತಿಕ್ರಮಣ ಕಟ್ಟಡ ನಿರ್ಮಾಣದ ವಿರುದ್ದ ಸಾಮಾಜಿಕ ಜಾಲತಾಣ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿಗೆ ಬೆಚ್ಚಿ ಬಿದ್ದ ಎನ್.ಜಿ.ಸಾಳೊಂಕೆ ಅಧ್ಯಕ್ಷತೆಯ ನಗರ ಸಭೆ ಅಂತೂ ಕೊನೆಗೆ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಮುಂದಡಿಯಿಟ್ಟಿದೆ.ಪ್ರಥಮವಾಗಿ ಶುಕ್ರವಾರ ಬೆಳ್ಳಂ ಬೆಳಗ್ಗೆ ಗಣೇಶ ನಗರ ಸಮೀಪದ ಸಾಯಿನಗರದ ಕಾಲೋನಿಯಲ್ಲಿ ಅನಧಿಕೃತವಾಗಿ ತಲೆಯೆತ್ತಿದ್ದ ಬೃಹತ್ ಕಟ್ಟಡವನ್ನು ಜೆಸಿಬಿ ಮೂಲಕ ನೆಲಸಮಗೊಳಿಸುವ ಕಾರ್ಯಕ್ಕೆ … [Read more...] about ಅಂತೂ ಅತಿಕ್ರಮಣ ಕಟ್ಟಡ ತೆರವು ಕಾರ್ಯಾಚರಣೆಗೆ ಚಾಲನೆ
ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು
ಹೊನ್ನಾವರ: ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ವಹಿವಾಟನ್ನು ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಬುಧವಾರ ಪಟ್ಟಣದಲ್ಲಿ ಪ್ರತಿಭಟಿಸಿ ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನೂತನ ಮೀನುಮಾರುಕಟ್ಟೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ನಂತರ ಪ.ಪಂ … [Read more...] about ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು