ಹೊನ್ನಾವರ; ಕೋವಿಡ್ ಲಕ್ಷಣ ಕಂಡಕೂಡಲೇಆಸ್ಪತ್ರೆಗಳಿಗೆ ಬನ್ನಿ,ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸಚೀವ ಶಿವರಾಮ ಹೆಬ್ಬಾರ ಹೇಳಿದರು. ತಾಲೂಕ ಆಸ್ಪತ್ರೆಯಲ್ಲಿ ಕೋವಿಡ್ ಸಿದ್ದತಾ ಕ್ರಮಗಳನ್ನು ಪರಿಶೀಲನೆ ನಡೆಸಿ, ಲಭ್ಯವಿರುವ ಬೆಡ್ ಹಾಗೂ ಪ್ರಾಥಮಿಕ ಆರೊಗ್ಯ ಕೇಂದ್ರದಲ್ಲಿರುವ ವ್ಯವಸ್ಥೆ ಹಾಗೂ ಆಕ್ಸಿಜನ್ ವೆಂಟಲೇಟರ, ಖಾಸಗಿ ಆಸ್ಪತ್ರೆಯಲ್ಲಿ ಸೌಲಭ್ಯದ ಬಗ್ಗೆ ಚರ್ಚಿಸಿದರು.ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಸರ್ಕಾರ ಲಾಕ್ಡೌನ್ … [Read more...] about ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಕೂಡಲೆಡ ವೈದ್ಯರ ಸಲಹೆ ಪಡೆಯಿರಿ ;ಸಚೀವ ಶಿವರಾಮ ಹೆಬ್ಬಾರ