ಸೋಮವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಅಥವಾ ಅನುತ್ತೀರ್ಣಳಾಗುವ ಭಯದಿಂದ ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿನಿ ಥೈರಾಯಿಡ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಿಪ್ಬನ್ಪೇಟೆ ಠಾಣಾ ವ್ಯಾಪ್ತಿಯ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಮೇರಿಮಾತಾ ಪ್ರೌಢಶಾಲೆ ವಿದ್ಯಾರ್ಥಿನಿ ಚೇತನ (16) ಆತ್ಮಹತ್ಯೆ ಗೆ ಯತ್ನಿಸಿದ ವಿದ್ಯಾರ್ಥಿನಿ. ಪರೀಕ್ಷೆ ಬರೆದು ಮನೆಗೆ ಬಂದ ಈಕೆ ಥೈರಾಯಿಡ್ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯಗೆ … [Read more...] about ಆತ್ಮಹತ್ಯೆಗೆ ವಿದ್ಯಾರ್ಥಿನಿ ಯತ್ನ