ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಖಾಸಗಿ
ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ
20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ಹೊನ್ನಾವರ; ಕರ್ನಾಟಕರಾಜ್ಯ ಖಾಸಗಿ ಶಿಕ್ಷಣಸಂಸ್ಥೆಗಳ ಮತ್ತು ನೌಕರರ ಒಕ್ಕೂಟದ ಹೊನ್ನಾವರ ತಾಲೂಕಿನ ಪದಾಧಿಕಾರಿಗಳು 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ ಒಕ್ಕೂಟದ ಗೌರವಾಧ್ಯಕ್ಷ ಕೃಷ್ಣಮೂರ್ತಿ ಹೆಬ್ಬಾರ ನೇತೃತ್ವದಲ್ಲಿ ಸರಕಾರಕ್ಕೆ ತಹಸೀಲ್ದಾರರ ಮೂಲಕ ಮನವಿ ಸಲ್ಲಿಸಿದರು .ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಹಂತದ ಪ್ರತಿಭಟನೆ ಮಾಡಿದಾಗ್ಯೂ ಸರ್ಕಾರ ಸ್ಪಂದಿಸದೇ ಇರುವ ಕಾರಣ ಅನಿವಾರ್ಯವಾಗಿ ಪುನಃ ಪ್ರತಿಭಟನೆಗೆ ಇಳಿಯಬೇಕಾಯಿತು ಎಂದು ಕೃಷ್ಣಮೂರ್ತಿ … [Read more...] about 20 ಕ್ಕೂ ಹೆಚ್ಚು ಬೇಡಿಕೆಗಳ ಇತ್ಯರ್ಥಕ್ಕೆಆಗ್ರಹಿಸಿ , ಮನವಿ
ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ
ಕಾರವಾರ:ಅರಗಾದ ನೇವಲ್ಬೇಸ್ ಮುಂಭಾಗ ನೌಕಾದಳದ ಹೊರ ಗುತ್ತಿಗೆ ನೌಕರರು ನೂರಾರು ಖಾಸಗಿ ವಾಹನವನ್ನು ನಿಲ್ಲಿಸುತ್ತಿದ್ದು, ಇದರಿಂದ ಪ್ರತಿದಿನ ಹೆದ್ದಾರಿಯಲ್ಲಿ ಟ್ರಾಪಿಕ್ ಜಾಮ್ ಉಂಟಾಗುತ್ತಿದೆ. ಶನಿವಾರ ಬೆಳಗ್ಗೆ ನೇವಿ ಪೊಲೀಸರು ಹೊರಗೆ ನಿಲ್ಲಿಸಿಟ್ಟ ದ್ವಿಚಕ್ರ ವಾಹನವೊಂದಕ್ಕೆ ಬೀಗ ಹಾಕಿದ್ದು ಆಕ್ರೋಶಕ್ಕೆ ಕಾರಣವಾಯಿತು. ನೆವಲ್ ಬೇಸ್ನಲ್ಲಿ ಹೊರ ಗುತ್ತಿಗೆ ನೌಕರರರಾಗಿ ಸ್ಥಳಿಯರು ಹಾಗೂ ಹೊರ ಭಾಗದ ಅನೇಕ ಮಂದಿ ಕೆಲಸ ಮಾಡುತ್ತಿದ್ದು, ಎಲ್ಲರೂ ರಾಷ್ಟ್ರೀಯ … [Read more...] about ನೌಕಾನೆಲೆ ಪ್ರವೇಶ ದ್ವಾರದಲ್ಲಿ ಟ್ರಾಪಿಕ್ ಜಾಮ್;ಸಾರ್ವಜನಿಕರಿಗೆ ತೊಂದರೆ
ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ
ಹೊನ್ನಾವರ:ತಾಲೂಕಿನ ಸಾಲಕೋಡದ ಸಾಲಮನೆಯಲ್ಲಿ ಕಂಠಪೂರ್ತಿ ಕುಡಿದು ಬಂದ ಮಗ ತನ್ನ ತಂದೆಗೆ ಕಟ್ಟಿಗೆ ತುಂಡಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ. ಅರೆಅಂಗಡಿಯ ಸಾಲಮನೆ ನಿವಾಸಿ ಅಶೋಕ ಹುಲಸ್ವಾರ್ (55) ತನ್ನ ಮಗನಿಂದ ಹಲ್ಲೆಗೊಳಗಾಗಿ ಗಂಭೀರವಾಗಿ ಗಾಯಗೊಂಡ ತಂದೆ. ಇವರು ತಮ್ಮ ಮನೆಯಲ್ಲಿ ಇರುವಾಗ ಮಗ ಈಶ್ವರ ಹುಲಸ್ವಾರ್ ಎಂಬಾತ ಮಂಗಳವಾರ ಸಂಜೆ ಸುಮಾರಿಗೆ ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. … [Read more...] about ಕುಡಿದು ಬಂದ ಮಗ ;ತಂದೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ