ಹೊನ್ನಾವರ:ಜಾಗತೀಕರಣ ಹಾಗೂ ಖಾಸಗೀಕರಣದ ದೃಷ್ಟಿಕೋನದೊಂದಿಗೆ ಸ್ಥಳೀಯ ಸಂಪನ್ಮೂಲ ಹಾಗೂ ಮಾನವಶಕ್ತಿಯನ್ನು ಬಳಸಿಕೊಳ್ಳುವುದಕ್ಕೆ ಹೊಸ ರಾಷ್ಟಿçÃಯ ಶಿಕ್ಷಣ ನೀತಿಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ'ಎಂದು ದಾಂಡೇಲಿ ಬಂಗೂರನಗರ ಕಾಲೇಜಿನ ಪ್ರಾಧ್ಯಾಪಕ ಹಾಗೂ ಬರಹಗಾರ ಡಾ.ಆರ್.ಜಿ.ಹೆಗಡೆ ಅಭಿಪ್ರಾಯಪಟ್ಟರು.ಇಲ್ಲಿಯ ಎಸ್.ಡಿ.ಎಂ.ಕಾಲೇಜಿನ ಐಐಸಿ ಹಾಗೂ ಐಕ್ಯುಎಸಿ ಸಹಯೋಗದಲ್ಲಿ ರಾಷ್ಟಿçÃಯ ಶಿಕ್ಷಣ ನೀತಿಯ ಕುರಿತು ಸೋಮವಾರ ನಡೆದ ಓರಿಯೆಂಟೇಶನ್ ಕಾರ್ಯಕ್ರಮದ … [Read more...] about ರಾಷ್ಟಿçÃಯ ಶಿಕ್ಷಣ ನೀತಿಯಲ್ಲಿ ಜಾಗತೀಕರಣಕ್ಕೆ ಆದ್ಯತೆ