ಕೇಂದ್ರ ಕ್ರೀಡಾ ಸಚಿವಾಲಯ ಖೇಲೋ ಇಂಡಿಯಾ ಯೋಜನೆ ಅಡಿಯಲ್ಲಿ ಮೊದಲ ಬಾರಿಗೆ 2020-21ನೇ ಹಣಕಾಸು ವರ್ಷದಿಂದ ಮುಂದಿನ ನಾಲ್ಕು ವರ್ಷಗಳ ಅವಧಿಗೆ 500 ಖಾಸಗಿ ಕ್ರೀಡಾ ಅಕಾಡೆಮಿಗಳಿಗೆ ಆರ್ಥಿಕ ನೆರವು ನೀಡಲು ಹೊಸ ಪ್ರೋತ್ಸಾಹಕರ ಯೋಜನೆಯನ್ನು ಪರಿಚಯಿಸಿದೆ.ಈ ಮಾದರಿಯಲ್ಲಿ ಖಾಸಗಿ ಅಕಾಡೆಮಿಗಳಿಗೆ ಆ ಅಕಾಡೆಮಿಗಳು ತರಬೇತಿ ಪಡೆದ ಆಟಗಾರರ ಸಾಧನೆಯ ಗುಣಮಟ್ಟ, ಅಕಾಡೆಮಿಯಲ್ಲಿ ಲಭ್ಯವಿರುವ ಕೋಚ್ ಗಳ ಗುಣಮಟ್ಟ, ಯಾವ ಕ್ಷೇತ್ರದಲ್ಲಿ ಗುಣಮಟ್ಟವಿದೆ ಮತ್ತು ಲಭ್ಯವಿರುವ … [Read more...] about ಗುಡ್ಡಗಾಡು ಪ್ರದೇಶಗಳಲ್ಲಿನ ಕ್ರೀಡಾ ಪ್ರತಿಭೆಗಳ ಸೌಕರ್ಯ ಉತ್ತೇಜಿಸಲು ಈ ಮಹತ್ವದ ನಿರ್ಧಾರ: ಕ್ರೀಡಾ ಸಚಿವ ಕಿರಣ್ ರಿಜಿಜು
ಖೇಲೋ ಇಂಡಿಯಾ ಯೋಜನೆ
ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಉದಯೋನ್ಮುಖ ಮೂವರು ಕುಸ್ತಿಪಟುಗಳು ಭಾರತ ಸರ್ಕಾರದ ಯೋಜನೆಯಾದ ಖೇಲೋ ಇಂಡಿಯಾ ಯೋಜನೆಯ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ತಾಲೂಕಿನ ಗ್ರಾಮೀಣ ಪ್ರದೇಶದ ಕುಸ್ತಿಪಟುಗಳಾದ ಲೀನಾ ಅಂತೋನ ಸಿದ್ಧಿ, ಸೂರಜ್ ಸಂಜು ಅಂಕೇರಿ ಮತ್ತು … [Read more...] about ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ