ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ ಯಡ್ಯೂರಪ್ಪ ನೇತೃತ್ವದಲ್ಲಿ ಆರಂಭವಾಗಿರುವ ‘ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ ಹಳಿಯಾಳಕ್ಕೆ ಆಗಮಿಸಿ ಬೃಹತ್ ಸಭೆ ನಡೆಯಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.ಹಳಿಯಾಳ:- ರಾಜ್ಯದಲ್ಲಿ ಭ್ರಷ್ಟ ಕಾಂಗ್ರೇಸ್ ಸರ್ಕಾರ ತೊಲಗಿಸಿ ನವಕರ್ನಾಟಕ ನಿರ್ಮಾಣಕ್ಕಾಗಿ ರಾಜ್ಯಾಧ್ಯಕ್ಷ ಭಾವಿ ಮುಖ್ಯಮಂತ್ರಿ … [Read more...] about ಪರಿವರ್ತನಾ ಯಾತ್ರೆ’ ದಿ.16 ಗುರುವಾರ ಮಧ್ಯಾಹ್ನ 3 ಗಂಟೆಗೆ
ಗಂಟೆಗೆ
ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಐತಿಹಾಸಿಕ ಹಿನ್ನೆಲೆಯುಳ್ಳ ಪುರಾಣ ಪ್ರಸಿದ್ದ ತುಂಬೊಳ್ಳಿಯ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಅನಂತ ಲೋಪಿ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು. ದೇವರಿಗೆ ಮದ್ಯಾಹ್ನ 1 ಗಂಟೆಗೆ ಮಹಾಪೂಜೆ ನಡೆಯಿತು. ನಂತರ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದರು. … [Read more...] about ವಿಜ್ರಂಭಣೆಯಿಂದ ನಡೆದ ಅನಂತ ಲೋಪಿ ಕಾರ್ಯಕ್ರಮ
ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ದಾಂಡೇಲಿ :ನಗರದ ರೋಟರಿ ಕ್ಲಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ : 05.07.2017 ರಂದು ಸಂಜೆ 7 ಗಂಟೆಗೆ ರೋಟರಿ ಶಾಲೆಯ ಸಭಾಭವನದಲ್ಲಿ ಜರಗಲಿದೆ.ಪದಗ್ರಹಣ ಸಮಾರಂಭವನ್ನು ರೋಟರಿ ಗುರುದತ್ತ ಭಕ್ತ ನೇರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ರೂಟರಿ ಅಶೋಕ ಹಬೀಬ ಆರ್.ಸಿ ಶಿರಸಿ ಇವರು ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಾಗರೀಕರು ಭಾಗವಹಿಸಿ ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ರೋಟರಿ ಕ್ಲಬಿನ ನಿಕಟಪೂರ್ವ … [Read more...] about ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ
ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಹೊನ್ನಾವರ: ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾವಿದ ಶಂಕರ ಹೆಗಡೆ ನೀಲಕೋಡ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಲೋಕದ ಸಮಸ್ತ ರಸಿಕರ ಮನ ಸೂರೆಗೊಳ್ಳುವ ಹಾಗೆ ತಮ್ಮ ಸುಮಧುರವಾದ ಮದ್ದಲೆ-ಚಂಡೆ ವಾದನದ ನಾದ ವೈಖರಿಯಿಂದ ಯಕ್ಷಗಾನ ಕಲಾಲೋಕದ ಅಸಂಖ್ಯ … [Read more...] about ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ