ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ_ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.ಹಾಸನ ಜಿಲ್ಲೆಯ ಅರಸೀಕೆರೆ_ತಾಲೂಕಿನ_ಗಂಡಸಿ ಹೋಬಳಿಯ_ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ಮಾಡಿದ್ದರು. ಜೊತೆಗೆ ಈ ಕೊಲೆಗೆ ಸಂಬಂಧಿದಂತೆ ಆರೋಪಿಗಳ … [Read more...] about ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಪಿಎಸ್ಐ ಕಿರಣಕುಮಾರ್ ಆತ್ಮಹತ್ಯೆ- ರಾಜಕೀಯ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ??