ಜೋಯಿಡಾ - ಜೋಯಿಡಾ ತಾಲೂಕಿನ ಜೋಯಿಡಾ ಅರಣ್ಯ ವ್ಯಾಪ್ತಿಯ ನಾಗೋಡಾ ಕಾಡಿನಲ್ಲಿ ಕಿಡಿಗೇಡಿಗಳು ಎರಡು ಗಂಧದ ಮರ ಕತ್ತರಿಸಿ ಪರಾರಿಯಾದ ಘಟನೆ ನಡೆದಿದೆ. ಜೋಯಿಡಾ ವಲಯ ಅರಣ್ಯಾಧಿಕಾರಿಯವರ ಕಾರ್ಯದಕ್ಷತೆಯನ್ನು ಅರಿತಿದ್ದ ಈ ಆರೋಪಿಗಳು ಎರಡು ಗಂಧದ ಮರಗಳನ್ನು ಕಡಿದು ನಾಗೋಡಾದ ಕಾಡಿನಲ್ಲಿಯೇ ಒಣಗಲು ಬಿಟ್ಟಿದ್ದರು, ಮರ ಕತ್ತರಿಸಿದ್ದನ್ನು ಗಮನಿಸಿದ ಇಲ್ಲಿನ ಅರಣ್ಯ ಸಿಬ್ಬಂದಿಗಳು ಕೂಡಲೇ ಕಾರ್ಯಗತವಾಗಿ ಮರ ಕಡಿದವರನ್ನು ಹುಡುಕಾಡಿದ್ದಾರೆ, ಆದರೆ ಆರೋಪಿಗಳು … [Read more...] about ಗಂಧದ ಮರ ಕಡಿದು ಪರಾರಿಯಾದ ಆರೋಪಿಗಳು.