ಹೊನ್ನಾವರ: ಬಿಜೆಪಿ ಹೊನ್ನಾವರ ಮಂಡಲದ ರೈತ ಮೊರ್ಚಾ ನೂತನ ಪದಾಧಿಕಾರಿಗಳು ಮತ್ತು ಸದಸ್ಯರನ್ನು ಮೂರು ವರ್ಷದ ಅವಧಿಗೆ ಆಯ್ಕೆಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ ಆಚಾರಿ ಮಾಳಕೋಡ, ಸಂತೋಷ ಶೇಟ್, ಉಪಾಧ್ಯಕ್ಷರಾಗಿ ಅನಂತ ಹೆಗಡೆ, ಮಹಾಬಲೇಶ್ವರ ಮಡಿವಾಳ, ವಾಮನ್ ಭಟ್, ಗಜಾನನ ನಾಯ್ಕ, ಕಾರ್ಯದರ್ಶಿಯಾಗಿ ಕಮಲಾಕರ ಆಚಾರಿ, ಜೀವಯ್ಯ ನಾಯ್ಕ, ಸಿ.ಡಿ.ನಾಯ್ಕ, ಸುಭಾಷ ಗೌಡ ಆರೊಳ್ಳಿ, ಖಜಾಂಚಿಯಾಗಿ ಲೋಕೇಶ ನಾಯ್ಕ ಹೈಗುಂದ ಇವರನ್ನು ಆಯ್ಕೆ ಮಾಡಿದ್ದು,ಸದಸ್ಯರಾಗಿ … [Read more...] about ಬಿಜೆಪಿ ರೈತ ಮೋರ್ಚಾ ತಾಲೂಕ ಪದಾಧಿಕಾರಿಗಳ ಆಯ್ಕೆ
ಗಜಾನನ ನಾಯ್ಕ
ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ಹೊನ್ನಾವರ :ತಾಲೂಕಿನ ಅರಣ್ಯ ಇಲಾಖೆ ಮಂಕಿ ವಲಯದ ಎಸ್.ಸಿ.ಪಿ. ಮತ್ತು ಟಿ. ಎಸ್ ಪಿ. ಯೋಜನಾ ಅಡಿಯಡಿ ಅರ್ಹ ಫಲಾನುಭವಿಗಳಿಗೆ ಗ್ಯಾಸ್ ಸಿಲಿಂಡರ್ ವಿತರಣಾ ಸಮಾರಂಭವನ್ನು ಮಂಕಿ ಉಪ ಅರಣ್ಯ ವಿಬಾಗ ವಲಯದಲ್ಲಿ ನಡೆಯಿತು ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಮಂಕಾಳ ವೈದ್ಯರವರು ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಿಸಿನಂತರಮಾತನಾಡಿ ಇದೊಂದು ಅಬ್ಥೂತವಾದಂತಹ ಕಾರ್ಯಕ್ರಮ ಒಳ್ಳೆಯ ಕಾರ್ಯಕ್ರಮ. ಮೊದಲು ಎಲ್ ಪಿ ಜಿ ಗ್ಯಾಸ ಎಸ್ಸಿ ಎಸ್ಟಿ ಜನಾಂಗದವರಿಗೆ ಮಾತ್ರ … [Read more...] about ಉಚಿತ ಗ್ಯಾಸ್ ಸಿಲಿಂಡರ್ ರ್ವಿತರಣೆ
ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು
ಹೊನ್ನಾವರ:ಧರ್ಮಸ್ಥಳದ ಬಳಿಯ ರಾಮಕ್ಷೇತ್ರದಲ್ಲಿ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಜುಲೈ 9 ರಂದು ನಡೆಯುವ ಗುರುಪೂರ್ಣಿಮೆ ಆಚರಣೆಗೆ ತಾಲೂಕಿನ ಭಕ್ತರು ಪಾಲ್ಗೊಳ್ಳಬೇಕು ಎಂದು ಶ್ರೀರಾಮಕ್ಷೇತ್ರ ಸೇವಾ ಸಮಿತಿಯ ತಾಲೂಕಾ ಅಧ್ಯಕ್ಷ ಎಂ.ಜಿ. ನಾಯ್ಕ ಕೋರಿದ್ದಾರೆ. ಪಟ್ಟಣದ ನಾಮಧಾರಿ ವಿದ್ಯಾರ್ಥಿ ನಿಲಯ ಕಟ್ಟಡದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನಿಂದ 25 ಕ್ಕಿಂತಲೂ ಹೆಚ್ಚು ವಾಹನಗಳಲ್ಲಿ ಭಕ್ತರು ಸ್ವ … [Read more...] about ರಾಮಕ್ಷೇತ್ರದಲ್ಲಿ ಗುರುಪೂರ್ಣಿಮೆ ಜು. 9 ರಂದು