ಕಾರವಾರ: ನಗರದ ವಿವಿಧ ವಾರ್ಡಗಳಲ್ಲಿ ನಡೆಯುವ ಅಭಿವೃದ್ದಿ ಕೆಲಸಗಳ ಕುರಿತು ಅಧಿಕಾರಿಗಳು ಸ್ಥಳೀಯ ಸದಸ್ಯರಿಗೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ ಸೂಚಿಸಿದರು. ಮಂಗಳವಾರ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಅವರು, ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಿದರು. ನಗರದ ಜನತಾ ಬಜಾರ್ ಮುಂಭಾಗ ಮರವೊಂದನ್ನು ಕಡಿಯಲಾಗಿದೆ. ಇದರಿಂದ ನಗರದ ಸೌಂದರ್ಯಕ್ಕೆ ದಕ್ಕೆ ಉಂಟಾಗಿದೆ. ರಸ್ತೆ ಅಗಲೀಕರಣದ ವೇಳೆ ಮರ ಕಟಾವಿಗೆ ವಿರೋಧ ವ್ಯಕ್ತಪಡಿಸಿದ್ದ … [Read more...] about ಅನಧಿಕೃತ ಮರ ಕಟಾವು – ನಗರಸಭೆ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವಿರುದ್ದ ಗರಂ ಆದ ಅಧ್ಯಕ್ಷ