ಹಳಿಯಾಳ:- ಪಟ್ಟಣದ ಪ್ರಸಿದ್ದ ತುಳಜಾಭವಾನಿ ದೇವಸ್ಥಾನದಲ್ಲಿ ತುಳಜಾಭವಾನಿ, ಗಣಪತಿ, ಮಂಗೇಶ ಮಹಾಲಕ್ಷ್ಮೀ, ರಾಧಾಕೃಷ್ಣ, ನವಗ್ರಹ ಹಾಗೂ ನಾಗದೇವ ಮಂದಿರಗಳ 23 ನೇ ಪ್ರತಿಷ್ಠಾ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಹಾಗೂ ಹೋಮ ಹವನಗಳೊಂದಿಗೆ ಶೃದ್ದಾಭಕ್ತಿಯಿಂದ ನೆರವೆರಿತು. ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆಯಿಂದ ದೇವತಾ ಪ್ರಾರ್ಥನೆ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ದಿ, ಮಾತೃಕಾ ಪೂಜನ, ದೇವನಾಂದಿ, ಮಂಟಪ ಪ್ರತಿಷ್ಠಾ, ರುತ್ವಿಗ್ವರಣ, … [Read more...] about ತುಳಜಾಭವಾನಿ ದೇವಸ್ಥಾನದ ೨೩ ನೇ ಪ್ರತಿಷ್ಠಾನ ವರ್ಧಂತಿ ಮಹೋತ್ಸವ – ಸಚಿವ ಆರ್ ವಿ ದೇಶಪಾಂಡೆ ಭಾಗಿ
ಗಣಪತಿ ಪೂಜಾ
5 ನೇ ವರ್ಷದ ವರ್ಧಂತಿ ಉತ್ಸವ
ಹೊನ್ನಾವರ:ತಾಲೂಕಿನ ಮುಡ್ಕಣಿಯ ಗ್ರಾಮದ ತುಂಬೊಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವಿಷ್ಣುಮುರ್ತಿ ದೇವರ 5 ನೇ ವರ್ಷದ ವರ್ಧಂತಿ ಉತ್ಸವ ಎಪ್ರೀಲ್ 17 ರಂದು ನಡೆಯಲಿದೆ. ಬೆಳಿಗ್ಗೆ 10 ಘಂಟೆಯಿಂದ ದೇವತಾ ಪ್ರಾರ್ಥನೆ, ಶುದ್ದಿಕರ್ಮ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸಂಕಲ್ಪ, ಕಲಶ ಸ್ಥಾಪನೆ. ಸತ್ಯನಾರಾಯಣ ಪೂಜೆ, ಅಧಿವಾಸ ಹೋಮ, ತತ್ವ ಹೋಮಾದಿಗಳು, ಪೂರ್ಣಾಹುತಿ, ಕುಂಭಾಭಿಷೇಕ. ಮಧ್ಯಾಹ್ನ ಪೂಜಾ, ಮಧ್ಯಾಹ್ನ ಬಲಿ, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. … [Read more...] about 5 ನೇ ವರ್ಷದ ವರ್ಧಂತಿ ಉತ್ಸವ