ಹಳಿಯಾಳ:- ಪಟ್ಟಣದ ಪ್ರಸಿದ್ದ ತುಳಜಾಭವಾನಿ ದೇವಸ್ಥಾನದಲ್ಲಿ ತುಳಜಾಭವಾನಿ, ಗಣಪತಿ, ಮಂಗೇಶ ಮಹಾಲಕ್ಷ್ಮೀ, ರಾಧಾಕೃಷ್ಣ, ನವಗ್ರಹ ಹಾಗೂ ನಾಗದೇವ ಮಂದಿರಗಳ 23 ನೇ ಪ್ರತಿಷ್ಠಾ ವರ್ಧಂತಿ ಉತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಹಾಗೂ ಹೋಮ ಹವನಗಳೊಂದಿಗೆ ಶೃದ್ದಾಭಕ್ತಿಯಿಂದ ನೆರವೆರಿತು. ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆಯಿಂದ ದೇವತಾ ಪ್ರಾರ್ಥನೆ, ಗಣಪತಿ ಪೂಜಾ, ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ದಿ, ಮಾತೃಕಾ ಪೂಜನ, ದೇವನಾಂದಿ, ಮಂಟಪ ಪ್ರತಿಷ್ಠಾ, ರುತ್ವಿಗ್ವರಣ, … [Read more...] about ತುಳಜಾಭವಾನಿ ದೇವಸ್ಥಾನದ ೨೩ ನೇ ಪ್ರತಿಷ್ಠಾನ ವರ್ಧಂತಿ ಮಹೋತ್ಸವ – ಸಚಿವ ಆರ್ ವಿ ದೇಶಪಾಂಡೆ ಭಾಗಿ
ಗಣಪತಿ
7 ದಿನ ಪೂರೈಸಿದ ದುರ್ಗಾದೌಡ- ಗುತ್ತಿಗೇರಿ ಗಲ್ಲಿಯಲ್ಲಿ ಪೌರಾಣಿಕ ಲೋಕದ ದರ್ಶನ – ನೂರಕ್ಕೂ ಅಧಿಕ ಮಕ್ಕಳಿಂದ ಸ್ತಬ್ದಚಿತ್ರ,ಛದ್ಮವೇಷ ಪ್ರದರ್ಶನ
ಹಳಿಯಾಳ:ನವರಾತ್ರಿ ಉತ್ಸವದ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ನಡೆಯುತ್ತಿರುವ ದುರ್ಗಾದೌಡ 7 ನೇ ದಿವಸ ಪೇಟೆ ಬಸವೇಶ್ವರ ದೇವಸ್ಥಾನದಿಂದ ಅರ್ಬನ್ ಬ್ಯಾಂಕ್ ವೃತ್ತ, ಗಣಪತಿಗಲ್ಲಿ, ಮೇದಾರಗಲ್ಲಿ, ಬಸ್ನಿಲ್ದಾಣ ರಸ್ತೆ, ಗೌಳಿಗಲ್ಲಿ, ತಾನಾಜಿ ಗಲ್ಲಿ ಹಾಗೂ ಗುತ್ತಿಗೇರಿ ಗಲ್ಲಿಯಲ್ಲಿ ಸಾಗಿ ದುರ್ಗಾದೇವಿ ಮಂದಿರಕ್ಕೆ ತಲುಪಿದೆ. ಈ ಸಂದರ್ಭದಲ್ಲಿ ಬಡಾವಣೆಗಳಲ್ಲಿ ನೂರಕ್ಕೂ ಅಧಿಕ ಮಕ್ಕಳು ವಿವಿಧ ವೇಷಭೂಷಣ, ಛದ್ಮವೇಷಗಳಲ್ಲಿ ಕಂಗೊಳಿಸಿದರು.. ಗುತ್ತಿಗೇರಿ … [Read more...] about 7 ದಿನ ಪೂರೈಸಿದ ದುರ್ಗಾದೌಡ- ಗುತ್ತಿಗೇರಿ ಗಲ್ಲಿಯಲ್ಲಿ ಪೌರಾಣಿಕ ಲೋಕದ ದರ್ಶನ – ನೂರಕ್ಕೂ ಅಧಿಕ ಮಕ್ಕಳಿಂದ ಸ್ತಬ್ದಚಿತ್ರ,ಛದ್ಮವೇಷ ಪ್ರದರ್ಶನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಹೊನ್ನಾವರ: ಭಾರತೀಯ ಜನತಾಪಕ್ಷದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ ತಾಲೂಕ ಸರ್ಕಾರಿ ಆಸ್ಪತ್ರೆಗೆ ತಾಲೂಕ ಬಿಜೆಪಿ ಕಾರ್ಯಕರ್ತರು ತೆರಳಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಎಂ.ಜಿ. ನಾಯ್ಕ ಮಾತನಾಡಿ ವಾಜಪೇಯಿಯವರು ದೇಶದ ಪ್ರಧಾನಿಯಾಗಿದ್ದಾಗ 1999ರಲ್ಲಿ ಭಾರತ-ಪಾಕಿಸ್ತಾನ ಯುದ್ದದ ಸಮಯದಲ್ಲಿ ತಮ್ಮ ಜೀವದ ಹಂಗನ್ನು ಲೆಕ್ಕಿಸದೆ ರಣಾಂಗಣಕ್ಕೆ ತೆರಳಿ ದೇಶದ ಸೈನಿಕರಿಗೆ ಆತ್ಮಸೈರ್ಯ ತುಂಬಿ … [Read more...] about ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದ ನಿಮಿತ್ತ;ರೋಗಿಗಳಿಗೆ ಹಣ್ಣುಹಂಪಲು ವಿತರಣೆ
ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಕಾರವಾರ:ಪ್ರತಿಷ್ಟಿತ ಆದಿ ಚುಂಚನಗಿರಿ ಸಂಸ್ಥೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟ ಎಸ್.ಜೆ ಬಿಜಿಎಸ್ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕುಡಿದ ಅಮಲಿನಲ್ಲಿ ಹುಡುಗಿಯರಿಗೆ ಚುಡಾಯಿಸಿದಲ್ಲದೇ ಅದನ್ನು ತಡೆದ ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಹೋಟೆಲನ್ನು ದ್ವಂಸಗೊಳಿಸಿದ ಘಟನೆ ರವೀಂದ್ರನಾಥ್ ಕಡಲತೀರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮಂಡ್ಯದಿಂದ ಗೋವಾ ಪ್ರವಾಸಕ್ಕೆ ಆಗಮಿಸಿದ್ದ 54 ವಿದ್ಯಾರ್ಥಿಗಳು ಹಾಗೂ 3 ಶಿಕ್ಷಕರು ದಾಂದಲೇ … [Read more...] about ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ದಾಂಧಲೆ; ಹೋಟೆಲ್ ದ್ವಂಸ
ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕಾರವಾರ: ಅಮದಳ್ಳಿಯ ಶ್ರೀ ವೀರ ಗಣಪತಿ ದೇವಸ್ಥಾನದಲ್ಲಿ ಪಡ್ತಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವವು ಆ.19 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಅಂಕೋಲಾ ಮತ್ತು ಕಾರವಾರ ತಾಲೂಕು ವ್ಯಾಪ್ತಿಯ ಪಡ್ತಿ ಸಮಾಜದ ಪ್ರತಿಭಾವಂತ ಶೇ.80 ಕ್ಕೂ ಹೆಚ್ಚಿನ ಅಂಕಗಳಿಸಿದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ. ಅರ್ಹ ಆಸಕ್ತ ವಿಧ್ಯಾರ್ಥಿಗಳು ಆ.17 ರ ಮುಂಚಿತವಾಗಿ ದಾಖಲೆ ಸಮೇತ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಹೆಸರು … [Read more...] about ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿಧ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ