ಕಾರವಾರ: ವಾಯುಪಡೆ ನೇಮಕಾತಿ ರ್ಯಾಲಿಯಲ್ಲಿ ಗ್ರೂಪ್ ‘ಎಕ್ಸ್’ (ತಾಂತ್ರಿಕ) ಟ್ರೇಡ್ಗಳ ಏರ್ಮನ್ ಹುದ್ದೆಗಳ ನೇಮಕಾತಿಗೆ ಅವಿವಾಹಿತ ಪುರುಷ ಅಭ್ಯರ್ಥಿಗಳು ಆನ್ಲೈನ್ ನೋಂದಣಿ ಮಾಡಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಯು ಕರ್ನಾಟಕ ರಾಜ್ಯದವನಾಗಿದ್ದು, 17 ಜನವರಿ 2000 ಮತ್ತು 31 ಡಿಸೆಂಬರ್ 2003(ಈ ಎರಡೂ ದಿನಾಂಕಗಳು ಸೇರಿದಂತೆ) ನಡುವೆ ಜನಿಸಿರಬೇಕು. ಸಿಇಬಿಎಸ್ಇಯು ಮಾನ್ಯತೆ ನೀಡಿದ ಶೈಕ್ಷಣಿಕ … [Read more...] about ವಾಯುಪಡೆ ನೇಮಕಾತಿ;ಆನ್ಲೈನ್ ಮೂಲಕ ನೋಂದಣಿಗೆ ಅವಕಾಶ
ಗಣಿತ
ಸಂಸ್ಕøತ ಭಾಷೆಯಲ್ಲಿ ವಿಜ್ಞಾನ
ದಿನಾಂಕ: 13/10/2018 ರಂದು ಶನಿವಾರ ಎಸ್.ಡಿ.ಎಂ. ಪ.ಪೂ. ಮಹಾವಿದ್ಯಾಲಯದಲ್ಲಿ ‘ಸಂಸ್ಕøತ ಭಾಷಾಯಾಃ ಮಹತ್ವಮ್’ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವು ಸಂಪನ್ನಗೊಂಡಿತು. ಅತಿಥಿಗಳಾಗಿ ಆಗಮಿಸಿದ ಡಾ. ಎ.ವಿ. ಬಾಳಿಗಾ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಉಪನ್ಯಾಸಕರಾದ ಡಾ. ಶಂಕರ ಭಟ್ಟ ಇವರು ಸಂಸ್ಕøತ ಒಂದು ಪರಿಷ್ಕøತ ಭಾಷೆಯಾಗಿದೆ. ಗಣಿತ, ವಿಜ್ಞಾನ, ವಾಸ್ತುಶಾಸ್ತ್ರ, ಸಸ್ಯಶಾಸ್ತ್ರ ಹೀಗೆ ಹಲವು ವಿಚಾರಗಳಲ್ಲಿ ಭಾರತೀಯರ ಕೊಡುಗೆ ಅಪಾರವಾದದ್ದು. … [Read more...] about ಸಂಸ್ಕøತ ಭಾಷೆಯಲ್ಲಿ ವಿಜ್ಞಾನ
ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಿ- ದಿನೇಶ ನಾಯ್ಕ ಕರೆ.
ಹಳಿಯಾಳ:- ಭಾರತ ದೇಶ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯದಲ್ಲಿ ಪ್ರಗತಿ ಹೊಂದುತ್ತಿದೆ. ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಬೇಕೆಂದು ಡಿ.ಪಿ.ಐ.ಟಿ.ಐನ ಪ್ರಾಚಾರ್ಯ ದಿನೇಶ ಆರ್ ನಾಯ್ಕ ಕರೆ ನೀಡಿದರು. ಪಟ್ಟಣದ ವಿಆರ್. ಡಿ. ಎಮ್ ಟ್ರಸ್ಟನ್ ವಿ.ವಿ.ಡಿ ಸ್ಕೂಲ್ ಆಫ್ ಎಕ್ಸಲೆನ್ಸ್ ಶಾಲೆಯಲ್ಲಿ ‘’ಪೈ ಅಪ್ರೊಷಿಮೆಶನ್ ದಿನಾಚರಣೆಯ’’ ಅಂಗವಾಗಿ ನಡೆದ ವಿಜ್ಞಾನ ಮತ್ತು ಗಣಿತ ಮಾದರಿಗಳ ವಸ್ತು ಪ್ರದರ್ಶನ … [Read more...] about ವಿದ್ಯಾರ್ಥಿಗಳು ತಮ್ಮ ಆಲೋಚನಾ ಶಕ್ತಿಯನ್ನು ವಿಶಾಲಗೊಳಿಸಿ ಹೊಸ ಹೊಸ ಆವಿಷ್ಕಾರಗಳಿಗೆ ನಾಂದಿ ಹಾಡಿ- ದಿನೇಶ ನಾಯ್ಕ ಕರೆ.