ಭಕ್ತಿಪೂರ್ವಕವಾಗಿ ಗಣೇಶೋತ್ಸವ ಆಚರಿಸಿ ಶ್ರೀ ಗಣೇಶನ ಕೃಪೆ ಪಡೆಯೋಣ.ಭಾದ್ರಪದ ಮಾಸದ ಶುಕ್ಲಪಕ್ಷದಲ್ಲಿ ಬರುವ ಚತುರ್ಥಿಯನ್ನು ನಾವೆಲ್ಲರೂ ಗಣೇಶ ಚತುರ್ಥಿಯೆಂದು ಸಂಭ್ರಮ-ಸಡಗರ, ಆನಂದದಿಂದ ಆಚರಿಸುತ್ತೇವೆ. ಗಣೇಶ ಚತುರ್ಥಿಯನ್ನು ಆಚರಿಸುವ ಆಧ್ಯಾತ್ಮಿಕ ಮಹತ್ವವನ್ನು ತಿಳಿದುಕೊಳ್ಳೊಣ..ಗಣೇಶ ಚತುರ್ಥಿಯ ಮಹತ್ವ:ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ 120 ದಿನಗಳ ಕಾಲದಲ್ಲಿ ವಿನಾಶಕಾರಿ, ತಮಪ್ರಧಾನ ಯಮಲಹರಿಗಳು ಪೃಥ್ವಿಯ ಮೇಲೆ ಹೆಚ್ಚು … [Read more...] about ಗಣೇಶ ಚತುರ್ಥಿ ಆಚರಣೆಯ ಆಧ್ಯಾತ್ಮಿಕ ಮಹತ್ವ
ಗಣೇಶ
ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ
ಕಾರವಾರ: ಮುಂಬರುವ ಆಮ್ಗೇಲೆ ಪೆಸ್ತ್ ಮತ್ತು ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆ ಯಿಂದ ಆಚರಿಸಲು ಆಕಾಶವಾಣಿ ರಿಕ್ರಿಯೇಷನ್ ಕ್ಲಬ್ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಆಕಾಶವಾಣಿ ನಿಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಮಾತನಾಡಿ, ನಿಲಯದಲ್ಲಿ ಆಚರಿಸಲಾಗುವ ಸ್ವಾತಂತ್ರ್ಯೋತ್ಸವ, ಗಣೇಶ ಚತುರ್ಥಿ ಹಬ್ಬ ಮುಂತಾದ ಎಲ್ಲ ಕಾರ್ಯಕ್ರಮಗಳಿಗೆ ಸಿಬ್ಬಂದಿ ಹಾಗೂ ತಾತ್ಕಾಲಿಕ ಉದ್ಘೋಷಕರು ಕಡ್ಡಾಯವಾಗಿ ಹಾಜರಿದ್ದು … [Read more...] about ಆಕಾಶವಾಣಿ ಕೇಂದ್ರದಲ್ಲಿ ನಡೆದ ಸ್ವಚ್ಚತಾ ಕಾರ್ಯಕ್ರಮ